ಮಂಗಳೂರು: ಅರಬೀ ಸಮುದ್ರದಲ್ಲಿ ಮತ್ತೆ ಮತ್ತೆ ಚಂಡಮಾರುತ ಸುಳಿ ಹೆಚ್ಚಾಗಿದೆ. ಇದೀಗ ಕ್ಯಾರ್ ಚಂಡಮಾರುತ ತಣ್ಣಗಾಗುವ ವೇಳೆಗೆ “ಮಹಾ” ಚಂಡಮಾರುತ ಅಬ್ಬರಿಸುತ್ತಿದೆ. ಸದ್ಯ ಲಕ್ಷದ್ವೀಪ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಾದ್ಯಂತ ಚಲಿಸುತ್ತಿದೆ ಚಂಡಮಾರುತ ಚಲಿಸುತ್ತಿದೆ.
ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಕ್ಯಾರ್ ಚಂಡಮಾರುತಕ್ಕಿಂತಲೂ ಮಹಾ ಚಂಡಮಾರುತ ಪ್ರಭಾವ ಬೀರಲಿದೆ. ಕರಾವಳಿ ಪ್ರದೇಶ ಹಾಗೂ ಒಳನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಸದ್ಯ ಲಕ್ಷದ್ವೀಪ ಮತ್ತು ಪಕ್ಕದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕೇಂದ್ರೀಕೃತವಾಗಿದೆ. ಮುಂದೆ ಶುಕ್ರವಾರದ ಹೊತ್ತಿಗೆ, ಮಹಾ ಚಂಡಮಾರುತವು ಪ್ರಭಾವ ಹೆಚ್ಚಿಸುತ್ತಾ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸಹಿತ ವಿವಿದೆಡೆ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಮೀನುಗಾರರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…