ಮಂಗಳೂರು: ಅರಬೀ ಸಮುದ್ರದಲ್ಲಿ ಮತ್ತೆ ಮತ್ತೆ ಚಂಡಮಾರುತ ಸುಳಿ ಹೆಚ್ಚಾಗಿದೆ. ಇದೀಗ ಕ್ಯಾರ್ ಚಂಡಮಾರುತ ತಣ್ಣಗಾಗುವ ವೇಳೆಗೆ “ಮಹಾ” ಚಂಡಮಾರುತ ಅಬ್ಬರಿಸುತ್ತಿದೆ. ಸದ್ಯ ಲಕ್ಷದ್ವೀಪ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಾದ್ಯಂತ ಚಲಿಸುತ್ತಿದೆ ಚಂಡಮಾರುತ ಚಲಿಸುತ್ತಿದೆ.
ಹವಾಮಾನ ತಜ್ಞರ ಪ್ರಕಾರ, ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಕ್ಯಾರ್ ಚಂಡಮಾರುತಕ್ಕಿಂತಲೂ ಮಹಾ ಚಂಡಮಾರುತ ಪ್ರಭಾವ ಬೀರಲಿದೆ. ಕರಾವಳಿ ಪ್ರದೇಶ ಹಾಗೂ ಒಳನಾಡು ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಸದ್ಯ ಲಕ್ಷದ್ವೀಪ ಮತ್ತು ಪಕ್ಕದ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕೇಂದ್ರೀಕೃತವಾಗಿದೆ. ಮುಂದೆ ಶುಕ್ರವಾರದ ಹೊತ್ತಿಗೆ, ಮಹಾ ಚಂಡಮಾರುತವು ಪ್ರಭಾವ ಹೆಚ್ಚಿಸುತ್ತಾ ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸಹಿತ ವಿವಿದೆಡೆ ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಮೀನುಗಾರರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…