ಸುಳ್ಯ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ಕೊಡಗು ಜಿಲ್ಲಾ ಮಾದ್ಯಮ ಮತ್ತು ಪ್ರಚಾರ ಸಮಿತಿ ಅದ್ಯಕ್ಷ ರಾಗಿ ಸತೀಶ್ ಹೊದ್ದೆಟ್ಟಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ರಾಜ್ಯಾದ್ಯಕ್ಷ ಕೃಷ್ಣೇ ಗೌಡರ ಸಲಹೆಯಂತೆ ಕೊಡಗು ಜಿಲ್ಲಾದ್ಯಕ್ಷ ಉನೈಸ್ ಪೆರಾಜೆ ಯವರು ಅಧಿಕೃತವಾಗಿ ಜಾರಿ ಮಾಡಿದರು
ಸತೀಶ್ ಪೆರಾಜೆ ಗ್ರಾಮದವರಾಗಿದ್ದು 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.
ಕೊಡಗು ಜಿಲ್ಲಾ ಉಪಾಧ್ಯಕ್ಷರಾಗಿ ಶಿವ ಪ್ರಸಾದ್, ಸೂರಜ್ ಹೊಸೂರ್ ಹಾಗೂ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮನು ಪೆರುಮುಂಡ ಅವರು ಹಾಗೂ ಸುಳ್ಯ ನಗರ ಅಧ್ಯಕ್ಷರಾಗಿ ರಶೀದ್ ಜಟ್ಟಿಪಳ್ಳ ಅವರು ಹಾಗೂ ಪೆರಾಜೆ ವಲಯ ಕಾರ್ಯದರ್ಶಿಯಾಗಿ ವೆಂಕಟೇಶ್ ಹಾಗೂ ಪೆರಾಜೆ ವಲಯ ಯುವ ಘಟಕದ ಅಧ್ಯಕ್ಷರಾಗಿ ಸಚಿನ್ ಹಾಗೂ ಪೆರಾಜೆ ವಲಯ ಯುವ ಘಟಕದ ಪ್ರ. ಕಾರ್ಯದರ್ಶಿಯಾಗಿ ಬಾಸಿತ್ ಪೆರಾಜೆ ಆಯ್ಕೆ ಮಾಡಲಾಯಿತು.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…