ಸುಳ್ಯ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ಕೊಡಗು ಜಿಲ್ಲಾ ಮಾದ್ಯಮ ಮತ್ತು ಪ್ರಚಾರ ಸಮಿತಿ ಅದ್ಯಕ್ಷ ರಾಗಿ ಸತೀಶ್ ಹೊದ್ದೆಟ್ಟಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ರಾಜ್ಯಾದ್ಯಕ್ಷ ಕೃಷ್ಣೇ ಗೌಡರ ಸಲಹೆಯಂತೆ ಕೊಡಗು ಜಿಲ್ಲಾದ್ಯಕ್ಷ ಉನೈಸ್ ಪೆರಾಜೆ ಯವರು ಅಧಿಕೃತವಾಗಿ ಜಾರಿ ಮಾಡಿದರು
ಸತೀಶ್ ಪೆರಾಜೆ ಗ್ರಾಮದವರಾಗಿದ್ದು 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.
ಕೊಡಗು ಜಿಲ್ಲಾ ಉಪಾಧ್ಯಕ್ಷರಾಗಿ ಶಿವ ಪ್ರಸಾದ್, ಸೂರಜ್ ಹೊಸೂರ್ ಹಾಗೂ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮನು ಪೆರುಮುಂಡ ಅವರು ಹಾಗೂ ಸುಳ್ಯ ನಗರ ಅಧ್ಯಕ್ಷರಾಗಿ ರಶೀದ್ ಜಟ್ಟಿಪಳ್ಳ ಅವರು ಹಾಗೂ ಪೆರಾಜೆ ವಲಯ ಕಾರ್ಯದರ್ಶಿಯಾಗಿ ವೆಂಕಟೇಶ್ ಹಾಗೂ ಪೆರಾಜೆ ವಲಯ ಯುವ ಘಟಕದ ಅಧ್ಯಕ್ಷರಾಗಿ ಸಚಿನ್ ಹಾಗೂ ಪೆರಾಜೆ ವಲಯ ಯುವ ಘಟಕದ ಪ್ರ. ಕಾರ್ಯದರ್ಶಿಯಾಗಿ ಬಾಸಿತ್ ಪೆರಾಜೆ ಆಯ್ಕೆ ಮಾಡಲಾಯಿತು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…