ಸುಳ್ಯ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ಕೊಡಗು ಜಿಲ್ಲಾ ಮಾದ್ಯಮ ಮತ್ತು ಪ್ರಚಾರ ಸಮಿತಿ ಅದ್ಯಕ್ಷ ರಾಗಿ ಸತೀಶ್ ಹೊದ್ದೆಟ್ಟಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ರಾಜ್ಯಾದ್ಯಕ್ಷ ಕೃಷ್ಣೇ ಗೌಡರ ಸಲಹೆಯಂತೆ ಕೊಡಗು ಜಿಲ್ಲಾದ್ಯಕ್ಷ ಉನೈಸ್ ಪೆರಾಜೆ ಯವರು ಅಧಿಕೃತವಾಗಿ ಜಾರಿ ಮಾಡಿದರು
ಸತೀಶ್ ಪೆರಾಜೆ ಗ್ರಾಮದವರಾಗಿದ್ದು 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.
ಕೊಡಗು ಜಿಲ್ಲಾ ಉಪಾಧ್ಯಕ್ಷರಾಗಿ ಶಿವ ಪ್ರಸಾದ್, ಸೂರಜ್ ಹೊಸೂರ್ ಹಾಗೂ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮನು ಪೆರುಮುಂಡ ಅವರು ಹಾಗೂ ಸುಳ್ಯ ನಗರ ಅಧ್ಯಕ್ಷರಾಗಿ ರಶೀದ್ ಜಟ್ಟಿಪಳ್ಳ ಅವರು ಹಾಗೂ ಪೆರಾಜೆ ವಲಯ ಕಾರ್ಯದರ್ಶಿಯಾಗಿ ವೆಂಕಟೇಶ್ ಹಾಗೂ ಪೆರಾಜೆ ವಲಯ ಯುವ ಘಟಕದ ಅಧ್ಯಕ್ಷರಾಗಿ ಸಚಿನ್ ಹಾಗೂ ಪೆರಾಜೆ ವಲಯ ಯುವ ಘಟಕದ ಪ್ರ. ಕಾರ್ಯದರ್ಶಿಯಾಗಿ ಬಾಸಿತ್ ಪೆರಾಜೆ ಆಯ್ಕೆ ಮಾಡಲಾಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…