ಸುಳ್ಯ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ಕೊಡಗು ಜಿಲ್ಲಾ ಮಾದ್ಯಮ ಮತ್ತು ಪ್ರಚಾರ ಸಮಿತಿ ಅದ್ಯಕ್ಷ ರಾಗಿ ಸತೀಶ್ ಹೊದ್ದೆಟ್ಟಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ರಾಜ್ಯಾದ್ಯಕ್ಷ ಕೃಷ್ಣೇ ಗೌಡರ ಸಲಹೆಯಂತೆ ಕೊಡಗು ಜಿಲ್ಲಾದ್ಯಕ್ಷ ಉನೈಸ್ ಪೆರಾಜೆ ಯವರು ಅಧಿಕೃತವಾಗಿ ಜಾರಿ ಮಾಡಿದರು
ಸತೀಶ್ ಪೆರಾಜೆ ಗ್ರಾಮದವರಾಗಿದ್ದು 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.
ಕೊಡಗು ಜಿಲ್ಲಾ ಉಪಾಧ್ಯಕ್ಷರಾಗಿ ಶಿವ ಪ್ರಸಾದ್, ಸೂರಜ್ ಹೊಸೂರ್ ಹಾಗೂ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮನು ಪೆರುಮುಂಡ ಅವರು ಹಾಗೂ ಸುಳ್ಯ ನಗರ ಅಧ್ಯಕ್ಷರಾಗಿ ರಶೀದ್ ಜಟ್ಟಿಪಳ್ಳ ಅವರು ಹಾಗೂ ಪೆರಾಜೆ ವಲಯ ಕಾರ್ಯದರ್ಶಿಯಾಗಿ ವೆಂಕಟೇಶ್ ಹಾಗೂ ಪೆರಾಜೆ ವಲಯ ಯುವ ಘಟಕದ ಅಧ್ಯಕ್ಷರಾಗಿ ಸಚಿನ್ ಹಾಗೂ ಪೆರಾಜೆ ವಲಯ ಯುವ ಘಟಕದ ಪ್ರ. ಕಾರ್ಯದರ್ಶಿಯಾಗಿ ಬಾಸಿತ್ ಪೆರಾಜೆ ಆಯ್ಕೆ ಮಾಡಲಾಯಿತು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…