ಸುಳ್ಯ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ಕೊಡಗು ಜಿಲ್ಲಾ ಮಾದ್ಯಮ ಮತ್ತು ಪ್ರಚಾರ ಸಮಿತಿ ಅದ್ಯಕ್ಷ ರಾಗಿ ಸತೀಶ್ ಹೊದ್ದೆಟ್ಟಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ರಾಜ್ಯಾದ್ಯಕ್ಷ ಕೃಷ್ಣೇ ಗೌಡರ ಸಲಹೆಯಂತೆ ಕೊಡಗು ಜಿಲ್ಲಾದ್ಯಕ್ಷ ಉನೈಸ್ ಪೆರಾಜೆ ಯವರು ಅಧಿಕೃತವಾಗಿ ಜಾರಿ ಮಾಡಿದರು
ಸತೀಶ್ ಪೆರಾಜೆ ಗ್ರಾಮದವರಾಗಿದ್ದು 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.
ಕೊಡಗು ಜಿಲ್ಲಾ ಉಪಾಧ್ಯಕ್ಷರಾಗಿ ಶಿವ ಪ್ರಸಾದ್, ಸೂರಜ್ ಹೊಸೂರ್ ಹಾಗೂ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮನು ಪೆರುಮುಂಡ ಅವರು ಹಾಗೂ ಸುಳ್ಯ ನಗರ ಅಧ್ಯಕ್ಷರಾಗಿ ರಶೀದ್ ಜಟ್ಟಿಪಳ್ಳ ಅವರು ಹಾಗೂ ಪೆರಾಜೆ ವಲಯ ಕಾರ್ಯದರ್ಶಿಯಾಗಿ ವೆಂಕಟೇಶ್ ಹಾಗೂ ಪೆರಾಜೆ ವಲಯ ಯುವ ಘಟಕದ ಅಧ್ಯಕ್ಷರಾಗಿ ಸಚಿನ್ ಹಾಗೂ ಪೆರಾಜೆ ವಲಯ ಯುವ ಘಟಕದ ಪ್ರ. ಕಾರ್ಯದರ್ಶಿಯಾಗಿ ಬಾಸಿತ್ ಪೆರಾಜೆ ಆಯ್ಕೆ ಮಾಡಲಾಯಿತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…