ಸುಳ್ಯ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ಕೊಡಗು ಜಿಲ್ಲಾ ಮಾದ್ಯಮ ಮತ್ತು ಪ್ರಚಾರ ಸಮಿತಿ ಅದ್ಯಕ್ಷ ರಾಗಿ ಸತೀಶ್ ಹೊದ್ದೆಟ್ಟಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇದರ ರಾಜ್ಯಾದ್ಯಕ್ಷ ಕೃಷ್ಣೇ ಗೌಡರ ಸಲಹೆಯಂತೆ ಕೊಡಗು ಜಿಲ್ಲಾದ್ಯಕ್ಷ ಉನೈಸ್ ಪೆರಾಜೆ ಯವರು ಅಧಿಕೃತವಾಗಿ ಜಾರಿ ಮಾಡಿದರು
ಸತೀಶ್ ಪೆರಾಜೆ ಗ್ರಾಮದವರಾಗಿದ್ದು 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.
ಕೊಡಗು ಜಿಲ್ಲಾ ಉಪಾಧ್ಯಕ್ಷರಾಗಿ ಶಿವ ಪ್ರಸಾದ್, ಸೂರಜ್ ಹೊಸೂರ್ ಹಾಗೂ ಕೊಡಗು ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮನು ಪೆರುಮುಂಡ ಅವರು ಹಾಗೂ ಸುಳ್ಯ ನಗರ ಅಧ್ಯಕ್ಷರಾಗಿ ರಶೀದ್ ಜಟ್ಟಿಪಳ್ಳ ಅವರು ಹಾಗೂ ಪೆರಾಜೆ ವಲಯ ಕಾರ್ಯದರ್ಶಿಯಾಗಿ ವೆಂಕಟೇಶ್ ಹಾಗೂ ಪೆರಾಜೆ ವಲಯ ಯುವ ಘಟಕದ ಅಧ್ಯಕ್ಷರಾಗಿ ಸಚಿನ್ ಹಾಗೂ ಪೆರಾಜೆ ವಲಯ ಯುವ ಘಟಕದ ಪ್ರ. ಕಾರ್ಯದರ್ಶಿಯಾಗಿ ಬಾಸಿತ್ ಪೆರಾಜೆ ಆಯ್ಕೆ ಮಾಡಲಾಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…