ಕಲೆ-ಸಂಸ್ಕೃತಿ

ಮೇ.19 : ಕರುಂಬಿತ್ತಿಲ್ ಸಂಗೀತ ಶಿಬಿರ ಸಂಪನ್ನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರುಂಬಿತ್ತಿಲ್(ನಿಡ್ಳೆ): ಧರ್ಮಸ್ಥಳ ಸಮೀಮಪ ನಿಡ್ಳೆ ಕರುಂಬಿತ್ತಿಲ್‍ನಲ್ಲಿ ನಡೆಯುತ್ತಿರುವ ಕರುಂಬಿತ್ತಿಲ್ ಸಂಗೀತ ಶಿಬಿರ ಮೇ.19 ರಂದು ಸಂಪನ್ನಗೊಳ್ಳಲಿದೆ.

Advertisement
Advertisement

ಒಂದು ವಾರಗಳ ಕಾಲ ನಡೆದ ಶಿಬಿರದಲ್ಲಿ ಸಂಗೀತದ ಸುಧೆ ಹರಿಸಿತು. ಪ್ರಸಿದ್ಧ ವಯಲಿನಿಸ್ಟ್ ವಿದ್ವಾನ್ ವಿಠಲ ರಾಮಮೂರ್ತಿ ಅವರ ಕರುಂಬಿತ್ತಿಲ್‍ನ ಮನೆಯಲ್ಲಿ ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಕರುಂಬಿತ್ತಿಲ್ ಸಂಗೀತ ಶಿಬಿರವು ಶುದ್ಧ ಸಂಗೀತದ ಅದ್ಭುತ ಲೋಕವನ್ನು ತೆರೆದಿಡುತ್ತದೆ. ಶಿಬಿರದಲ್ಲಿ ಸಂಗೀತ ಲೋಕದ ದಿಗ್ಗಜರು, ಸಂಗೀತ ವಿದ್ಯಾರ್ಥಿಗಳು, ಸಂಗೀತ ಪ್ರೇಮಿಗಳು ಒಟ್ಟಾಗಿ ಒಂದು ವಾರಗಳ ಕಾಲ ಸಂಗೀತದ ರಸಧಾರೆಯನ್ನು ಹರಿಸುತ್ತಾರೆ. ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಇನ್ನೂರ ಇಪ್ಪತ್ತಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.

ವಿದ್ವಾನ್ ಟಿ.ವಿ.ಗೋಪಾಲಕೃಷ್ಣನ್, ವಯಲಿನ್ ಮಾಂತ್ರಿಕ ವಿದ್ವಾನ್ ವಿ.ವಿ.ಸುಬ್ರಹ್ಮಣ್ಯಂ, ವಿದ್ವಾನ್ ಉಡುಪಿ ಗೋಪಾಲಕೃಷ್ಣನ್, ಬಾಂಬೆ ಜಯಶ್ರೀ ರಾಂನಾಥ್, ವಿದ್ವಾನ್ ಅಭಿಷೇಕ್ ರಘುರಾಂ, ವಿದ್ವಾನ್ ಶ್ರೀಮುಷ್ಣಂ ವಿ.ರಾಜಾರಾವ್, ತಿರುವಾರೂರ್ ಭಕ್ತವಲ್ಸಲಂ ಹೀಗೆ ಪ್ರಮುಖರು ಈ ಬಾರಿಯ ಶಿಬಿರದಲ್ಲಿ ಭಾಗವಹಿಸಿದ್ದಾರೆ ವಿದುಷಿ ಬಾಂಬೆ ಜಯಶ್ರೀ ರಾಂನಾಥ್ ಅವರ ಸಂಗೀತ ಕಛೇರಿಯೊಂದಿಗೆ ಶಿಬಿರ ಸಮಾಪನಗೊಳ್ಳಲಿದೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮುಖ್ಯ ಅತಿಥಿಗಳಾಗಿ ಭಾವಹಿಸಲಿದ್ದಾರೆ ಎಂದು ವಿದ್ವಾನ್ ವಿಠಲ ರಾಮಮೂರ್ತಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

29 minutes ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

2 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

8 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

9 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

9 hours ago