Advertisement
ಸುದ್ದಿಗಳು

ಕರೋನಾ ವೈರಸ್ | ಜನರ ಹಿತದೃಷ್ಟಿಗಾಗಿ ಕರ್ನಾಟಕ ಲಾಕ್ ಡೌನ್ ಗೆ ಸರಕಾರ ಚಿಂತನೆ: ಸಂಜೆಯ ವೇಳೆಗೆ ನಿರ್ಧಾರ

Share

ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ.​​ 31 ರವರೆಗೆ ಲಾಕ್ ಡೌನ್ ಮಾಡಿದರೂ ಸಹಕರಿಸದ ಕಾರಣ ಇದೀಗ ಇಡೀ ಕರ್ನಾಟಕವನ್ನು ಲಾಕ್ ಡೌನ್ ಮಾಡುವ ನಿರ್ಧಾರಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಈ ಬಗ್ಗೆ ಸಂಜೆಯ ವೇಳಗೆ ಅಧಿಕೃತ ತೀರ್ಮಾನ ಹೊರಡಿಸುವುದಾಗಿ ಸಿಎಂ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಇದೀಗ  ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸುತ್ತಿದ್ದಾರೆ.

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರದ ಬಗ್ಗೆ ತೀರ್ಮಾನಿಸಲಾಗಿದೆ. ಬೆಂಗಳೂರು,  ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಿತ್ತು.  ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗಾಗಲೇ ಕೈಗೊಂಡಿದ್ದರೂ ಜನರು ಸಹಕರಿಸದ ಹಿನ್ನಲೆಯಲ್ಲಿ, ಜನರ ಹಿತದೃಷ್ಟಿಗಾಗಿ ಈ ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ತಿಳಿಸಿದರು. ಮನೆಯಲ್ಲೇ ಇರಿ, ಕೊರೋನಾ ಸೋಂಕು ತಡೆಗೆ ಸಹಕರಿಸಿ. ಜನರಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಾಗುತ್ತಿಲ್ಲ. ಬಡವರ ಹಿತದೃಷ್ಟಿಯಿಂದ ಇಂದಿರಾ ಕಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ ವಿತರಿಸಲಾಗುವುದು ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

5 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

15 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

16 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

16 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

22 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

24 hours ago