Advertisement
ಸುದ್ದಿಗಳು

ಕರೋನಾ ವೈರಸ್ ತಡೆಯ ಸ್ವಯಂಸೇವಕನಾಗಬಹುದು | ಸರಕಾರದ ಜೊತೆ ಹೀಗೆ ಕೈಜೋಡಿಸಬಹುದು | ನೀವು ಆಸಕ್ತರೇ….

Share

ಮಂಗಳೂರು: ಕರೋನಾ ಭೀತಿ ಎಲ್ಲೆಡೆ ಹರಡಿದೆ. ಯುವಕರು ನಾವಾದರೆ , ವೈರಸ್ ತೊಲಗಿಸಿ ಈ ದೇಶದ ಜನರ ರಕ್ಷಣೆಯ ಜವಾಬ್ದಾರಿ ನಾವು ಹೊರುವವರಾದರೆ ಸ್ವಯಂ ಸೇವಕರಾಗಿ ಕೆಲಸ ಮಾಡಲು ಅವಕಾಶ ಇದೆ. ರೆಡ್ ಕ್ರಾಸ್, ಕರ್ನಾಟಕ ಮತ್ತು ಡಿಐಪಿಆರ್ (ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಸರಕಾರ)  ಜೊತೆ ಕೈಜೋಡಿಸುವ ಮೂಲಕ ಕರೋನಾ ವಿರುದ್ಧ ಹೋರಾಡಲು  ಅವಕಾಶವಿದೆ. ಇಲ್ಲಿ

 ಹೇಗೆ ಸ್ವಯಂಸೇವಕನಾಗುವುದು?:

ಕರೋನಾ ವೈರಸ್ ತಡೆಯಲು ಈಗ ಭಯಗೊಳ್ಳುವುದರ ಬದಲಾಗಿ ಜಾಗೃತಿ ಅನಿವಾರ್ಯವಾಗಿದೆ. ಜನರಿಗೆ ಸೂಕ್ತ ಮಾಹಿತಿ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಬೇಕಿದೆ. ಜನರನ್ನು ಮಾನಸಿಕವಾಗಿ ಗಟ್ಟಿಗೊಳಿಸುವ ಕೆಲಸ ಆಗಬೇಕಿದೆ. ಭಯಗೊಳ್ಳುವುದರಿಂದ ವೈರಸ್ ಹರಡುವುದು  ತಡೆಯುವುದು  ಸಾದ್ಯವಿಲ್ಲ, ಬದಲಾಗಿ ಜಾಗೃತಗೊಳ್ಳುವುದು ಪರಿಹಾರ. ಹೀಗಾಗಿ ಯಾರೂ ನಾವು ಸುಮ್ಮನಿರಲು ಸಾಧ್ಯವಿಲ್ಲ. ಇದಕ್ಕಾಗಿ ಹೋರಾಟ ಅಗತ್ಯ, ನಾಯಕತ್ವ ಅಗತ್ಯ. ಇಂತಹ ನಾಯಕನಾಗುವವರು ಸರಕಾರದ ಜೊತೆ ಕೈಜೋಡಿಸಬಹುದು. ಇಂತಹ   ಸೇವೆ ಸಲ್ಲಿಸಲು ಸ್ವಯಂಸೇವಕರಿಗೆ ವೇದಿಕೆ ನೀಡುವಲ್ಲಿ ಮಾಹಿತಿ ಮತ್ತು ಪ್ರಚಾರ ಇಲಾಖೆ (ಡಿಐಪಿಆರ್) ಭಾರತೀಯ ರೆಡ್‌ಕ್ರಾಸ್,  ಮತ್ತು ಕರ್ನಾಟಕ ರಾಜ್ಯ ಕಾರ್ಮಿಕ ಸಂಸ್ಥೆಯೊಂದಿಗೆ ಮುಂದೆ ಬಂದಿದೆ.  ಎರಡು ವಿಧದಲ್ಲಿ  ಕೆಲಸ ಮಾಡಬಹುದಾಗಿದೆ. ಮನೆಯಲ್ಲಿ  ಕುಳಿತು ಜಾಗೃತಿ ಮಾಡಬಹುದು, ಕಣದಲ್ಲಿ  ಇಳಿದು ಕೆಲಸ ಮಾಡಬಹುದು. ಇದಕ್ಕಿಂತಲೂ ಮೊದಲು ನೋಂದಣಿ ಮಾಡಿಕೊಳ್ಳಬೇಕು. ಅದರ ಲಿಂಕ್ ಇಲ್ಲಿದೆ..

https://covid19.karnataka.gov.in/

ಮನೆಯಲ್ಲಿಯೇ ಕುಳಿತು ಇಂಟರ್ನೆಟ್ ಮೂಲಕ  ಕೆಲಸ ಮಾಡಬಹುದು. ವಿವಿಧ ಗ್ರೂಪು, ಯೂಟ್ಯೂಬ್ ಮೂಲಕ ಕಳಿಸುವ ಲಿಂಕ್ ಗಳ ಮೂಲಕ ಜಾಗೃತಿಗೊಳಿಸುವ ಕೆಲಸ ಮಾಡಬಹುದು.

ಕಣದಲ್ಲಿ  ಇಳಿದು ಕೆಲಸ ಮಾಡುವ ಸಂದರ್ಭ ಸ್ಥಳಗಳಿಗೆ ತೆರಳಿ ಪರಿಶೀಲನೆಯೂ ಇರುತ್ತದೆ. ಸುಳ್ಳು ಸುದ್ದಿ ಹರಡುವುದು  ತಡೆಯಲಾಗುತ್ತದೆ. ನಾಗರಿಕ ವರದಿಗಾರರಾಗಿ ಅಥವಾ ಸರ್ಕಾರಿ ಅಧಿಕಾರಿಯಾಗಿ ರೀತಿಯಲ್ಲಿ  ಕೆಲಸ ಮಾಡಬೇಕಾಗುತ್ತದೆ.

 

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

4 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

5 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

5 hours ago

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…

5 hours ago

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…

5 hours ago

ಹೊಳೆಹೊನ್ನೂರು ಅಡಿಕೆ ಕಳ್ಳತನ ದೊಡ್ಡ ಬೇಟೆ – 350 ಚೀಲ ಅಡಿಕೆ, ಲಾರಿ ವಶ – ಆರೋಪಿಗಳು ಪರಾರಿ

ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…

5 hours ago