Advertisement
ಸುದ್ದಿಗಳು

ಕರೋನಾ ವೈರಸ್ ಭೀತಿ | ಮಾ.31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತ | ಅಗತ್ಯ ಬಿದ್ದರೆ ರಾಜ್ಯದಲ್ಲೂ ಲಾಕ್ ಡೌನ್ ?

Share

ಬೆಂಗಳೂರು: ಕೊರೊನಾ ಭೀತಿಗೆ ದೇಶವೇ ಸ್ತಬ್ಧವಾಗಿದೆ. ಇದೀಗ ಜನಸಂದಣಿ ಹೆಚ್ಚಿರುವ ಪ್ರದೇಶಗಳನ್ನು ನಿಯಂತ್ರಣ ಮಾಡುವ ಪ್ರಯತ್ನ ನಡೆಯುತ್ತಿದೆ.  ನಾಳೆಯಿಂದ ಮಾ.​​ 31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ  ಕೊರೊನಾ ವೈರಸ್ ಹರಡುವ 2 ನೇ ಸ್ಟೇಜ್ ನಲ್ಲಿ  ಇರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಅಗತ್ಯವಾಗಿದ್ದು, ಮಾ.31 ರ ವರೆಗೆ ಜನರೇ ಸ್ವಯಂ ನಿರ್ಬಂಧ ವಿಧಿಸಿಕೊಂಡರೆ ಕೊರೊನಾ ಹರಡುವುದು  ತಡೆಯಬಹುದಾಗಿದೆ. ಅಗತ್ಯ ಬಿದ್ದರೆ ಮಾ.31 ರವರೆಗೆ ಕರ್ನಾಟಕವೂ ಲಾಕ್ ಡೌನ್ ಆಗಬೇಕಾದ ಸಂದರ್ಭದ ಬಗ್ಗೆ ಚಿಂತನೆ ನಡೆದಿದೆ ಎಂದು ಅದಿಕಾರಿಗಳ ಮೂಲಗಳು ತಿಳಿಸಿವೆ.

ಕೊರೊನಾ ವೈರಸ್ ಜನಸಂದಣಿ ಇರುವಲ್ಲಿ ವೇಗವಾಗಿ ಹರಡುವ ಸಾಧ್ಯತೆ ಇರುತ್ತದೆ ಹಾಗೂ ವಾರಗಳ ನಂತರ ಖಚಿತವಾಗಿ ಪತ್ತೆಯಾಗುವ ಕಾರಣದಿಂದ ಈಗಾಗಲೇ ಕರ್ನಾಟಕದಲ್ಲಿ ಒಟ್ಟು 21 ಮಂದಿಗೆ ಕೊರೊನಾ ವೈರಸ್ ಖಚಿತವಾಗಿತ್ತು. ಇನ್ನು ಈ ಸಂಖ್ಯೆ ಹೆಚ್ಚಾಗದಂತೆ ತಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

22 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago