ಬೆಂಗಳೂರು: ಕೊರೊನಾ ಭೀತಿಗೆ ದೇಶವೇ ಸ್ತಬ್ಧವಾಗಿದೆ. ಇದೀಗ ಜನಸಂದಣಿ ಹೆಚ್ಚಿರುವ ಪ್ರದೇಶಗಳನ್ನು ನಿಯಂತ್ರಣ ಮಾಡುವ ಪ್ರಯತ್ನ ನಡೆಯುತ್ತಿದೆ. ನಾಳೆಯಿಂದ ಮಾ. 31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವ 2 ನೇ ಸ್ಟೇಜ್ ನಲ್ಲಿ ಇರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಅಗತ್ಯವಾಗಿದ್ದು, ಮಾ.31 ರ ವರೆಗೆ ಜನರೇ ಸ್ವಯಂ ನಿರ್ಬಂಧ ವಿಧಿಸಿಕೊಂಡರೆ ಕೊರೊನಾ ಹರಡುವುದು ತಡೆಯಬಹುದಾಗಿದೆ. ಅಗತ್ಯ ಬಿದ್ದರೆ ಮಾ.31 ರವರೆಗೆ ಕರ್ನಾಟಕವೂ ಲಾಕ್ ಡೌನ್ ಆಗಬೇಕಾದ ಸಂದರ್ಭದ ಬಗ್ಗೆ ಚಿಂತನೆ ನಡೆದಿದೆ ಎಂದು ಅದಿಕಾರಿಗಳ ಮೂಲಗಳು ತಿಳಿಸಿವೆ.
ಕೊರೊನಾ ವೈರಸ್ ಜನಸಂದಣಿ ಇರುವಲ್ಲಿ ವೇಗವಾಗಿ ಹರಡುವ ಸಾಧ್ಯತೆ ಇರುತ್ತದೆ ಹಾಗೂ ವಾರಗಳ ನಂತರ ಖಚಿತವಾಗಿ ಪತ್ತೆಯಾಗುವ ಕಾರಣದಿಂದ ಈಗಾಗಲೇ ಕರ್ನಾಟಕದಲ್ಲಿ ಒಟ್ಟು 21 ಮಂದಿಗೆ ಕೊರೊನಾ ವೈರಸ್ ಖಚಿತವಾಗಿತ್ತು. ಇನ್ನು ಈ ಸಂಖ್ಯೆ ಹೆಚ್ಚಾಗದಂತೆ ತಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…