ಬೆಂಗಳೂರು: ಕೊರೊನಾ ಭೀತಿಗೆ ದೇಶವೇ ಸ್ತಬ್ಧವಾಗಿದೆ. ಇದೀಗ ಜನಸಂದಣಿ ಹೆಚ್ಚಿರುವ ಪ್ರದೇಶಗಳನ್ನು ನಿಯಂತ್ರಣ ಮಾಡುವ ಪ್ರಯತ್ನ ನಡೆಯುತ್ತಿದೆ. ನಾಳೆಯಿಂದ ಮಾ. 31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವ 2 ನೇ ಸ್ಟೇಜ್ ನಲ್ಲಿ ಇರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಅಗತ್ಯವಾಗಿದ್ದು, ಮಾ.31 ರ ವರೆಗೆ ಜನರೇ ಸ್ವಯಂ ನಿರ್ಬಂಧ ವಿಧಿಸಿಕೊಂಡರೆ ಕೊರೊನಾ ಹರಡುವುದು ತಡೆಯಬಹುದಾಗಿದೆ. ಅಗತ್ಯ ಬಿದ್ದರೆ ಮಾ.31 ರವರೆಗೆ ಕರ್ನಾಟಕವೂ ಲಾಕ್ ಡೌನ್ ಆಗಬೇಕಾದ ಸಂದರ್ಭದ ಬಗ್ಗೆ ಚಿಂತನೆ ನಡೆದಿದೆ ಎಂದು ಅದಿಕಾರಿಗಳ ಮೂಲಗಳು ತಿಳಿಸಿವೆ.
ಕೊರೊನಾ ವೈರಸ್ ಜನಸಂದಣಿ ಇರುವಲ್ಲಿ ವೇಗವಾಗಿ ಹರಡುವ ಸಾಧ್ಯತೆ ಇರುತ್ತದೆ ಹಾಗೂ ವಾರಗಳ ನಂತರ ಖಚಿತವಾಗಿ ಪತ್ತೆಯಾಗುವ ಕಾರಣದಿಂದ ಈಗಾಗಲೇ ಕರ್ನಾಟಕದಲ್ಲಿ ಒಟ್ಟು 21 ಮಂದಿಗೆ ಕೊರೊನಾ ವೈರಸ್ ಖಚಿತವಾಗಿತ್ತು. ಇನ್ನು ಈ ಸಂಖ್ಯೆ ಹೆಚ್ಚಾಗದಂತೆ ತಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…