Advertisement
ಸುದ್ದಿಗಳು

ಕರೋನಾ ವೈರಸ್ ಭೀತಿ | ಮಾ.31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತ | ಅಗತ್ಯ ಬಿದ್ದರೆ ರಾಜ್ಯದಲ್ಲೂ ಲಾಕ್ ಡೌನ್ ?

Share

ಬೆಂಗಳೂರು: ಕೊರೊನಾ ಭೀತಿಗೆ ದೇಶವೇ ಸ್ತಬ್ಧವಾಗಿದೆ. ಇದೀಗ ಜನಸಂದಣಿ ಹೆಚ್ಚಿರುವ ಪ್ರದೇಶಗಳನ್ನು ನಿಯಂತ್ರಣ ಮಾಡುವ ಪ್ರಯತ್ನ ನಡೆಯುತ್ತಿದೆ.  ನಾಳೆಯಿಂದ ಮಾ.​​ 31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ  ಕೊರೊನಾ ವೈರಸ್ ಹರಡುವ 2 ನೇ ಸ್ಟೇಜ್ ನಲ್ಲಿ  ಇರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಅಗತ್ಯವಾಗಿದ್ದು, ಮಾ.31 ರ ವರೆಗೆ ಜನರೇ ಸ್ವಯಂ ನಿರ್ಬಂಧ ವಿಧಿಸಿಕೊಂಡರೆ ಕೊರೊನಾ ಹರಡುವುದು  ತಡೆಯಬಹುದಾಗಿದೆ. ಅಗತ್ಯ ಬಿದ್ದರೆ ಮಾ.31 ರವರೆಗೆ ಕರ್ನಾಟಕವೂ ಲಾಕ್ ಡೌನ್ ಆಗಬೇಕಾದ ಸಂದರ್ಭದ ಬಗ್ಗೆ ಚಿಂತನೆ ನಡೆದಿದೆ ಎಂದು ಅದಿಕಾರಿಗಳ ಮೂಲಗಳು ತಿಳಿಸಿವೆ.

ಕೊರೊನಾ ವೈರಸ್ ಜನಸಂದಣಿ ಇರುವಲ್ಲಿ ವೇಗವಾಗಿ ಹರಡುವ ಸಾಧ್ಯತೆ ಇರುತ್ತದೆ ಹಾಗೂ ವಾರಗಳ ನಂತರ ಖಚಿತವಾಗಿ ಪತ್ತೆಯಾಗುವ ಕಾರಣದಿಂದ ಈಗಾಗಲೇ ಕರ್ನಾಟಕದಲ್ಲಿ ಒಟ್ಟು 21 ಮಂದಿಗೆ ಕೊರೊನಾ ವೈರಸ್ ಖಚಿತವಾಗಿತ್ತು. ಇನ್ನು ಈ ಸಂಖ್ಯೆ ಹೆಚ್ಚಾಗದಂತೆ ತಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

7 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

8 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

10 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

11 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

24 hours ago