ಬೆಂಗಳೂರು: ಕೊರೊನಾ ಭೀತಿಗೆ ದೇಶವೇ ಸ್ತಬ್ಧವಾಗಿದೆ. ಇದೀಗ ಜನಸಂದಣಿ ಹೆಚ್ಚಿರುವ ಪ್ರದೇಶಗಳನ್ನು ನಿಯಂತ್ರಣ ಮಾಡುವ ಪ್ರಯತ್ನ ನಡೆಯುತ್ತಿದೆ. ನಾಳೆಯಿಂದ ಮಾ. 31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವ 2 ನೇ ಸ್ಟೇಜ್ ನಲ್ಲಿ ಇರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಅಗತ್ಯವಾಗಿದ್ದು, ಮಾ.31 ರ ವರೆಗೆ ಜನರೇ ಸ್ವಯಂ ನಿರ್ಬಂಧ ವಿಧಿಸಿಕೊಂಡರೆ ಕೊರೊನಾ ಹರಡುವುದು ತಡೆಯಬಹುದಾಗಿದೆ. ಅಗತ್ಯ ಬಿದ್ದರೆ ಮಾ.31 ರವರೆಗೆ ಕರ್ನಾಟಕವೂ ಲಾಕ್ ಡೌನ್ ಆಗಬೇಕಾದ ಸಂದರ್ಭದ ಬಗ್ಗೆ ಚಿಂತನೆ ನಡೆದಿದೆ ಎಂದು ಅದಿಕಾರಿಗಳ ಮೂಲಗಳು ತಿಳಿಸಿವೆ.
ಕೊರೊನಾ ವೈರಸ್ ಜನಸಂದಣಿ ಇರುವಲ್ಲಿ ವೇಗವಾಗಿ ಹರಡುವ ಸಾಧ್ಯತೆ ಇರುತ್ತದೆ ಹಾಗೂ ವಾರಗಳ ನಂತರ ಖಚಿತವಾಗಿ ಪತ್ತೆಯಾಗುವ ಕಾರಣದಿಂದ ಈಗಾಗಲೇ ಕರ್ನಾಟಕದಲ್ಲಿ ಒಟ್ಟು 21 ಮಂದಿಗೆ ಕೊರೊನಾ ವೈರಸ್ ಖಚಿತವಾಗಿತ್ತು. ಇನ್ನು ಈ ಸಂಖ್ಯೆ ಹೆಚ್ಚಾಗದಂತೆ ತಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…