ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ….!

May 23, 2019
8:49 PM

ಸುಳ್ಯ: ಲೋಕಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ದೇಶದಲ್ಲಿ  “ನಮೋ” ಆಡಳಿತ ಮತ್ತೊಮ್ಮೆ ಸ್ಪಷ್ಟವಾಗಿದೆ.  ವಿವಿಧ ರಾಜ್ಯಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಕರ್ನಾಟಕದಲ್ಲೂ ಬಿಜೆಪಿ 25 ಸ್ಥಾನಗಳನ್ನು  ಬಾಚಿಕೊಂಡಿದೆ. 1 ಕಾಂಗ್ರೆಸ್ ಹಾಗೂ 1 ಜೆ ಡಿಎಸ್ ಸ್ಥಾನ ಪಡೆದುಕೊಂಡರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲವು ಸಾಧಿಸಿದ್ದಾರೆ.

Advertisement
Advertisement

ರಾಜ್ಯದಲ್ಲಿ  ಮೈತ್ರಿಕೂಟದ ಸರಕಾರ ಇದ್ದು ಚುನಾವಣೆಯಲ್ಲೂ ಮೈತ್ರಿ ಮಾಡಿ ಇಡೀ ರಾಜ್ಯದಲ್ಲಿ  2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅದರಲ್ಲೂ ಮುಖ್ಯವಾಗಿ ತೀವ್ರ ಕುತೂಹಲ ಸೃಷ್ಠಿಸಿದ್ದ ಮಂಡ್ಯ ಕ್ಷೇತ್ರವೂ ಮೈತ್ರಿಕೂಟದ ಕೈ ತಪ್ಪಿದೆ. ಹೀಗಾಗಿ ತೀವ್ರ ಮುಖಭಂಗ ಅನುಭವಿಸುತ್ತಿರುವ ನಡುವೆ ರಾಜ್ಯದಲ್ಲೂ ಮೋಡ ಮುಸುಕಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆಯ ಚಿತ್ರ ತಿಳಿಸುತ್ತಿದೆ. ವಿಶೇಷವಾಗಿ ಕರ್ನಾಟದಲ್ಲಿ ಮಾತ್ರವೇ ಈ ಮೋಡ ಆವರಿಸಿರುವುದು  ಕಂಡುಬರುತ್ತಿದೆ. ಇದು ಕಾಕತಾಳೀಯವೂ ಹೌದು. ಮಳೆ ಬರುವ ಸೂಚನೆಯೂ ಹೌದು.

Advertisement

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ಬರಗಾಲದ ಪರಿಣಾಮ | ತರಕಾರಿ ಬೆಲೆ ಏರಿಕೆಯ ಬಿಸಿ | ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ…. ಎಲ್ಲವೂ ದರ ಏರಿಕೆ |.
April 25, 2024
2:39 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ
ಅಡಿಕೆ ಹಳದಿ ಎಲೆರೋಗ | ಜನಪ್ರತಿನಿಧಿಗಳು ಮಾಡಬೇಕಾದ್ದೇನು..? | ಸರ್ಕಾರ ಮಾಡಬೇಕಾದ್ದೇನು..? | ಚುನಾವಣಾ ಸಮಯದಲ್ಲಿ ಏಕೆ ಚರ್ಚೆಯಾಗುತ್ತಿಲ್ಲ..?‌ |
April 23, 2024
7:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror