ರಾಜ್ಯ

ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಲೋಕಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ದೇಶದಲ್ಲಿ  “ನಮೋ” ಆಡಳಿತ ಮತ್ತೊಮ್ಮೆ ಸ್ಪಷ್ಟವಾಗಿದೆ.  ವಿವಿಧ ರಾಜ್ಯಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಕರ್ನಾಟಕದಲ್ಲೂ ಬಿಜೆಪಿ 25 ಸ್ಥಾನಗಳನ್ನು  ಬಾಚಿಕೊಂಡಿದೆ. 1 ಕಾಂಗ್ರೆಸ್ ಹಾಗೂ 1 ಜೆ ಡಿಎಸ್ ಸ್ಥಾನ ಪಡೆದುಕೊಂಡರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲವು ಸಾಧಿಸಿದ್ದಾರೆ.

Advertisement

ರಾಜ್ಯದಲ್ಲಿ  ಮೈತ್ರಿಕೂಟದ ಸರಕಾರ ಇದ್ದು ಚುನಾವಣೆಯಲ್ಲೂ ಮೈತ್ರಿ ಮಾಡಿ ಇಡೀ ರಾಜ್ಯದಲ್ಲಿ  2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅದರಲ್ಲೂ ಮುಖ್ಯವಾಗಿ ತೀವ್ರ ಕುತೂಹಲ ಸೃಷ್ಠಿಸಿದ್ದ ಮಂಡ್ಯ ಕ್ಷೇತ್ರವೂ ಮೈತ್ರಿಕೂಟದ ಕೈ ತಪ್ಪಿದೆ. ಹೀಗಾಗಿ ತೀವ್ರ ಮುಖಭಂಗ ಅನುಭವಿಸುತ್ತಿರುವ ನಡುವೆ ರಾಜ್ಯದಲ್ಲೂ ಮೋಡ ಮುಸುಕಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆಯ ಚಿತ್ರ ತಿಳಿಸುತ್ತಿದೆ. ವಿಶೇಷವಾಗಿ ಕರ್ನಾಟದಲ್ಲಿ ಮಾತ್ರವೇ ಈ ಮೋಡ ಆವರಿಸಿರುವುದು  ಕಂಡುಬರುತ್ತಿದೆ. ಇದು ಕಾಕತಾಳೀಯವೂ ಹೌದು. ಮಳೆ ಬರುವ ಸೂಚನೆಯೂ ಹೌದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

3 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

3 hours ago

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

9 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

9 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

16 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

17 hours ago