ಸುಳ್ಯ: ಲೋಕಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ದೇಶದಲ್ಲಿ “ನಮೋ” ಆಡಳಿತ ಮತ್ತೊಮ್ಮೆ ಸ್ಪಷ್ಟವಾಗಿದೆ. ವಿವಿಧ ರಾಜ್ಯಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಕರ್ನಾಟಕದಲ್ಲೂ ಬಿಜೆಪಿ 25 ಸ್ಥಾನಗಳನ್ನು ಬಾಚಿಕೊಂಡಿದೆ. 1 ಕಾಂಗ್ರೆಸ್ ಹಾಗೂ 1 ಜೆ ಡಿಎಸ್ ಸ್ಥಾನ ಪಡೆದುಕೊಂಡರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲವು ಸಾಧಿಸಿದ್ದಾರೆ.
ರಾಜ್ಯದಲ್ಲಿ ಮೈತ್ರಿಕೂಟದ ಸರಕಾರ ಇದ್ದು ಚುನಾವಣೆಯಲ್ಲೂ ಮೈತ್ರಿ ಮಾಡಿ ಇಡೀ ರಾಜ್ಯದಲ್ಲಿ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅದರಲ್ಲೂ ಮುಖ್ಯವಾಗಿ ತೀವ್ರ ಕುತೂಹಲ ಸೃಷ್ಠಿಸಿದ್ದ ಮಂಡ್ಯ ಕ್ಷೇತ್ರವೂ ಮೈತ್ರಿಕೂಟದ ಕೈ ತಪ್ಪಿದೆ. ಹೀಗಾಗಿ ತೀವ್ರ ಮುಖಭಂಗ ಅನುಭವಿಸುತ್ತಿರುವ ನಡುವೆ ರಾಜ್ಯದಲ್ಲೂ ಮೋಡ ಮುಸುಕಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆಯ ಚಿತ್ರ ತಿಳಿಸುತ್ತಿದೆ. ವಿಶೇಷವಾಗಿ ಕರ್ನಾಟದಲ್ಲಿ ಮಾತ್ರವೇ ಈ ಮೋಡ ಆವರಿಸಿರುವುದು ಕಂಡುಬರುತ್ತಿದೆ. ಇದು ಕಾಕತಾಳೀಯವೂ ಹೌದು. ಮಳೆ ಬರುವ ಸೂಚನೆಯೂ ಹೌದು.
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490