ಸುಳ್ಯ: ಲೋಕಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ದೇಶದಲ್ಲಿ “ನಮೋ” ಆಡಳಿತ ಮತ್ತೊಮ್ಮೆ ಸ್ಪಷ್ಟವಾಗಿದೆ. ವಿವಿಧ ರಾಜ್ಯಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಕರ್ನಾಟಕದಲ್ಲೂ ಬಿಜೆಪಿ 25 ಸ್ಥಾನಗಳನ್ನು ಬಾಚಿಕೊಂಡಿದೆ. 1 ಕಾಂಗ್ರೆಸ್ ಹಾಗೂ 1 ಜೆ ಡಿಎಸ್ ಸ್ಥಾನ ಪಡೆದುಕೊಂಡರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲವು ಸಾಧಿಸಿದ್ದಾರೆ.
ರಾಜ್ಯದಲ್ಲಿ ಮೈತ್ರಿಕೂಟದ ಸರಕಾರ ಇದ್ದು ಚುನಾವಣೆಯಲ್ಲೂ ಮೈತ್ರಿ ಮಾಡಿ ಇಡೀ ರಾಜ್ಯದಲ್ಲಿ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅದರಲ್ಲೂ ಮುಖ್ಯವಾಗಿ ತೀವ್ರ ಕುತೂಹಲ ಸೃಷ್ಠಿಸಿದ್ದ ಮಂಡ್ಯ ಕ್ಷೇತ್ರವೂ ಮೈತ್ರಿಕೂಟದ ಕೈ ತಪ್ಪಿದೆ. ಹೀಗಾಗಿ ತೀವ್ರ ಮುಖಭಂಗ ಅನುಭವಿಸುತ್ತಿರುವ ನಡುವೆ ರಾಜ್ಯದಲ್ಲೂ ಮೋಡ ಮುಸುಕಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆಯ ಚಿತ್ರ ತಿಳಿಸುತ್ತಿದೆ. ವಿಶೇಷವಾಗಿ ಕರ್ನಾಟದಲ್ಲಿ ಮಾತ್ರವೇ ಈ ಮೋಡ ಆವರಿಸಿರುವುದು ಕಂಡುಬರುತ್ತಿದೆ. ಇದು ಕಾಕತಾಳೀಯವೂ ಹೌದು. ಮಳೆ ಬರುವ ಸೂಚನೆಯೂ ಹೌದು.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…