ಸುಳ್ಯ: ಲೋಕಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ದೇಶದಲ್ಲಿ “ನಮೋ” ಆಡಳಿತ ಮತ್ತೊಮ್ಮೆ ಸ್ಪಷ್ಟವಾಗಿದೆ. ವಿವಿಧ ರಾಜ್ಯಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಕರ್ನಾಟಕದಲ್ಲೂ ಬಿಜೆಪಿ 25 ಸ್ಥಾನಗಳನ್ನು ಬಾಚಿಕೊಂಡಿದೆ. 1 ಕಾಂಗ್ರೆಸ್ ಹಾಗೂ 1 ಜೆ ಡಿಎಸ್ ಸ್ಥಾನ ಪಡೆದುಕೊಂಡರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲವು ಸಾಧಿಸಿದ್ದಾರೆ.
ರಾಜ್ಯದಲ್ಲಿ ಮೈತ್ರಿಕೂಟದ ಸರಕಾರ ಇದ್ದು ಚುನಾವಣೆಯಲ್ಲೂ ಮೈತ್ರಿ ಮಾಡಿ ಇಡೀ ರಾಜ್ಯದಲ್ಲಿ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅದರಲ್ಲೂ ಮುಖ್ಯವಾಗಿ ತೀವ್ರ ಕುತೂಹಲ ಸೃಷ್ಠಿಸಿದ್ದ ಮಂಡ್ಯ ಕ್ಷೇತ್ರವೂ ಮೈತ್ರಿಕೂಟದ ಕೈ ತಪ್ಪಿದೆ. ಹೀಗಾಗಿ ತೀವ್ರ ಮುಖಭಂಗ ಅನುಭವಿಸುತ್ತಿರುವ ನಡುವೆ ರಾಜ್ಯದಲ್ಲೂ ಮೋಡ ಮುಸುಕಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆಯ ಚಿತ್ರ ತಿಳಿಸುತ್ತಿದೆ. ವಿಶೇಷವಾಗಿ ಕರ್ನಾಟದಲ್ಲಿ ಮಾತ್ರವೇ ಈ ಮೋಡ ಆವರಿಸಿರುವುದು ಕಂಡುಬರುತ್ತಿದೆ. ಇದು ಕಾಕತಾಳೀಯವೂ ಹೌದು. ಮಳೆ ಬರುವ ಸೂಚನೆಯೂ ಹೌದು.
ಜೀವಾಮೃತದ ಫಲಿತಾಂಶದ ಬಗ್ಗೆ ಮಂಗಳೂರಿನ ಡಾ.ಮನೋಹರ ಉಪಾಧ್ಯ ಅವರು ಬರೆದಿದ್ದಾರೆ...
ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ…
ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…
ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…
ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…
ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…