ಸುಳ್ಯ: ಲೋಕಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ದೇಶದಲ್ಲಿ “ನಮೋ” ಆಡಳಿತ ಮತ್ತೊಮ್ಮೆ ಸ್ಪಷ್ಟವಾಗಿದೆ. ವಿವಿಧ ರಾಜ್ಯಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಕರ್ನಾಟಕದಲ್ಲೂ ಬಿಜೆಪಿ 25 ಸ್ಥಾನಗಳನ್ನು ಬಾಚಿಕೊಂಡಿದೆ. 1 ಕಾಂಗ್ರೆಸ್ ಹಾಗೂ 1 ಜೆ ಡಿಎಸ್ ಸ್ಥಾನ ಪಡೆದುಕೊಂಡರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲವು ಸಾಧಿಸಿದ್ದಾರೆ.
ರಾಜ್ಯದಲ್ಲಿ ಮೈತ್ರಿಕೂಟದ ಸರಕಾರ ಇದ್ದು ಚುನಾವಣೆಯಲ್ಲೂ ಮೈತ್ರಿ ಮಾಡಿ ಇಡೀ ರಾಜ್ಯದಲ್ಲಿ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅದರಲ್ಲೂ ಮುಖ್ಯವಾಗಿ ತೀವ್ರ ಕುತೂಹಲ ಸೃಷ್ಠಿಸಿದ್ದ ಮಂಡ್ಯ ಕ್ಷೇತ್ರವೂ ಮೈತ್ರಿಕೂಟದ ಕೈ ತಪ್ಪಿದೆ. ಹೀಗಾಗಿ ತೀವ್ರ ಮುಖಭಂಗ ಅನುಭವಿಸುತ್ತಿರುವ ನಡುವೆ ರಾಜ್ಯದಲ್ಲೂ ಮೋಡ ಮುಸುಕಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆಯ ಚಿತ್ರ ತಿಳಿಸುತ್ತಿದೆ. ವಿಶೇಷವಾಗಿ ಕರ್ನಾಟದಲ್ಲಿ ಮಾತ್ರವೇ ಈ ಮೋಡ ಆವರಿಸಿರುವುದು ಕಂಡುಬರುತ್ತಿದೆ. ಇದು ಕಾಕತಾಳೀಯವೂ ಹೌದು. ಮಳೆ ಬರುವ ಸೂಚನೆಯೂ ಹೌದು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…