ಸುಳ್ಯ: ಲೋಕಸಭಾ ಚುನಾವಣಾ ಫಲಿತಾಂಶವೂ ಪ್ರಕಟವಾಗಿದೆ. ದೇಶದಲ್ಲಿ “ನಮೋ” ಆಡಳಿತ ಮತ್ತೊಮ್ಮೆ ಸ್ಪಷ್ಟವಾಗಿದೆ. ವಿವಿಧ ರಾಜ್ಯಗಳಲ್ಲೂ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಕರ್ನಾಟಕದಲ್ಲೂ ಬಿಜೆಪಿ 25 ಸ್ಥಾನಗಳನ್ನು ಬಾಚಿಕೊಂಡಿದೆ. 1 ಕಾಂಗ್ರೆಸ್ ಹಾಗೂ 1 ಜೆ ಡಿಎಸ್ ಸ್ಥಾನ ಪಡೆದುಕೊಂಡರೆ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲವು ಸಾಧಿಸಿದ್ದಾರೆ.
ರಾಜ್ಯದಲ್ಲಿ ಮೈತ್ರಿಕೂಟದ ಸರಕಾರ ಇದ್ದು ಚುನಾವಣೆಯಲ್ಲೂ ಮೈತ್ರಿ ಮಾಡಿ ಇಡೀ ರಾಜ್ಯದಲ್ಲಿ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅದರಲ್ಲೂ ಮುಖ್ಯವಾಗಿ ತೀವ್ರ ಕುತೂಹಲ ಸೃಷ್ಠಿಸಿದ್ದ ಮಂಡ್ಯ ಕ್ಷೇತ್ರವೂ ಮೈತ್ರಿಕೂಟದ ಕೈ ತಪ್ಪಿದೆ. ಹೀಗಾಗಿ ತೀವ್ರ ಮುಖಭಂಗ ಅನುಭವಿಸುತ್ತಿರುವ ನಡುವೆ ರಾಜ್ಯದಲ್ಲೂ ಮೋಡ ಮುಸುಕಿದ ವಾತಾವರಣ ಇರುವ ಬಗ್ಗೆ ಹವಾಮಾನ ಇಲಾಖೆಯ ಚಿತ್ರ ತಿಳಿಸುತ್ತಿದೆ. ವಿಶೇಷವಾಗಿ ಕರ್ನಾಟದಲ್ಲಿ ಮಾತ್ರವೇ ಈ ಮೋಡ ಆವರಿಸಿರುವುದು ಕಂಡುಬರುತ್ತಿದೆ. ಇದು ಕಾಕತಾಳೀಯವೂ ಹೌದು. ಮಳೆ ಬರುವ ಸೂಚನೆಯೂ ಹೌದು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…