ಸುದ್ದಿಗಳು

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಡಾ. ಯಂ.ಜಿ. ನಾಯಕ್

Share

ಪುತ್ತೂರು: ಕರ್ನಾಟಕ ಸರಕಾರದ ಅರಣ್ಯ ಇಲಾಖೆಯ ಆಧೀನದಲ್ಲಿರುವ ಗೇರು ಅಭಿವೃದ್ಧಿ ನಿಗಮದ ನೂತನ ಆಡಳಿತ ಮಂಡಳಿಗೆ ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದ ಪ್ರಧಾನ ವಿಜ್ಞಾನಿ ಹಾಗೂ ಪ್ರಭಾರ ನಿರ್ದೇಶಕ ಡಾ. ಯಂ. ಗಂಗಾಧರ ನಾಯಕ್ ರವರು ಕೇಂದ್ರ ಸರಕಾರ ನಾಮ ನಿರ್ದೇಶನದನ್ವಯ ಪ್ರತಿನಿಧಿಯಾಗಿ ಆಯ್ಕೆಯಾಗಿರುತ್ತಾರೆ.

Advertisement
Advertisement

ಕೇಂದ್ರ ಸರಕಾರದ ಕೃಷಿ ಹಾಗೂ ರೈತಕಲ್ಯಾಣ ಮಂತ್ರಾಲಯದ ತೋಟಗಾರಿಕಾ ಆಯುಕ್ತರು ಕೊಚಿನ್ ನಲ್ಲಿರುವ ಗೇರು ಹಾಗೂ ಕೋಕೋ ಅಭಿವೃದ್ಧಿಯ ನಿರ್ದೇಶಕರ ಶಿಫಾರಿಸ್ಸಿನ ಮೇರೆಗೆ ಈ ನೇಮಕಾತಿಯನ್ನು ಮಾಡಿರುತ್ತಾರೆ.

ಡಾ ಯಂ.ಜಿ. ನಾಯಕ್ ರವರು ಕಳೆದ 30 ವರ್ಷಗಳಿಂದ ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ತೋಟಗಾರಿಕಾ ವಿಜ್ಞಾನಿಯಾಗಿದ್ದು ತಳಿ ಅಭಿವೃದ್ಧಿ, ವೈವಿಧ್ಯತೆ ಸಂರಕ್ಷಣೆ, ಪುನಶ್ಚೇತನ, ಸಾಂದ್ರ ಮತ್ತು ಘನ ಸಾಂದ್ರ ಗೇರು ಕೃಷಿ ಪದ್ದತಿ, ಗೇರು ನರ್ಸರಿ ಹಾಗೂ ಯೋಗ್ಯ ತಳಿಗಳ ಗಿಡಗಳನ್ನು ರೈತರಿಗೆ ಒದಗಿಸುವುದು, ರೈತರಿಗೆ ಹಾಗೂ ಅಭಿವೃದ್ಧಿ ಇಲಾಖೆಗಳಿಗೆ ಮಾಹಿತಿ ಹಾಗೂ ಸಲಹೆ ನೀಡುವಿಕೆ ಮೂಲಕ ಗೇರು ಅಭಿವೃದ್ಧಿಗೆ ಮಹತ್ತರ ಕೊಡುಗೆಯನ್ನು ಕೊಟ್ಟಿರುತ್ತಾರೆ. ರೈತರೊಂದಿಗೆ ನೇರ ಸಂಪರ್ಕ ಹಾಗೂ ಕೃಷಿ ವಿಸ್ತರಣೆಯಲ್ಲಿ ಬಹಳಷ್ಟು ಶ್ರಮಿಸಿರುತ್ತಾರೆ. ಗೇರು ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ಸದಸ್ಯತ್ವ ಇದೀಗ ಇವರ ಸಾಧನೆಗೆ ಹಿಡಿದ ಕೈಗನ್ನಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

5 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

9 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

21 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago