ಕರ್ನಾಟಕ ಪ್ರವಾಸ ಮುಗಿಸಿ ದೆಹಲಿಗೆ ನಿರ್ಗಮಿಸಿದ ಪ್ರಧಾನಿ ಮೋದಿ

January 3, 2020
2:38 PM

ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೆಹಲಿಗೆ ಹಿಂದಿರುಗಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಯಲಹಂಕ ವಾಯುನೆಲೆಯಲ್ಲಿ ಪ್ರಧಾನಿಯವರನ್ನು ಬೀಳ್ಕೊಟ್ಟರು. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |
July 12, 2025
1:52 PM
by: ಸಾಯಿಶೇಖರ್ ಕರಿಕಳ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group