ಕರ್ನಾಟಕ ರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ರೈತ ಮುಖಂಡರ ಸಭೆ

December 2, 2019
10:22 PM

ಪುತ್ತೂರು: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ರೈತ ಮುಖಂಡರ ಸಭೆ ಪುತ್ತೂರು ನೀರೀಕ್ಷಣ ಮಂದಿರದಲ್ಲಿ ನಡೆಯಿತು.

Advertisement
Advertisement

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ವಹಿಸಿದ್ದರು. ಹಿಂದಿನ ವರದಿಯನ್ನು ಉಪಾಧ್ಯಕ್ಷ ಶ್ರೀನಿವಾಸ್ ನಿಡಿಂಜಿ ಮಂಡಿಸಿದರು. ಲೆಕ್ಕ ಪತ್ರವನ್ನು ಉಪಾಧ್ಯಕ್ಷ ಅಲ್ವೀನ್ ಮಿನೆಜಸ್ ಮಂಡಿಸಿದರು. ಕೃಷಿ ಕ್ಷೇತ್ರದಲ್ಲಿ ನ ಪ್ರಸ್ತುತ ಸವಾಲುಗಳು ಹಾಗೂ ಮುಂದಿನ ಹೋರಾಟ ಕುರಿತು ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ವಿಚಾರ ಮಂಡಿಸಿದರು. ಜಿಲ್ಲೆಯ ರೈತರ ಪ್ರಮುಖ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ.17 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಸಲು ನಿರ್ಣಯಿಸಲಾಯಿತು.

Advertisement

ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ ನಿರ್ವಹಿಸಿದರು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ ಮಜಿಗುಂಡಿ ಬಂಟ್ವಾಳ ತಾಲೂಕು ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಗೌರವಾಧ್ಯಕ್ಷ ಮೋನಪ್ಪ ಗೌಡ ಪೆರ್ನೆ, ಕೋಶಟಧಿಕಾರಿ ಶಾಹುಲ್ ಹಮೀದ್ ಕನ್ಯಾನ, ಸುಳ್ಯ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಗೌಡ ನೆಡ್ಚಿಲು, ಸಂಚಾಲಕರಾದ ಸೆಬಾಸ್ಟಿಯನ್, ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷ ರಮೇಶ್ ಗೌಡ ನೆರಿಯ, ಚೆಂಬು ವಲಯ ಘಟಕದ ಪ್ರ.ಕಾರ್ಯದರ್ಶಿ ವಿಜಯಕುಮಾರ್ ನಾಯ್ಕ್, ಐವರ್ನಾಡು ಗ್ರಾಮ ಘಟಕದ ಅಧ್ಯಕ್ಷರಾದ ನೂಜಾಲು ಪದ್ಮನಾಭ ಗೌಡ, ಮುಖಂಡರಾದ ರವಿ ಶೆಟ್ಟಿ ಪೆರ್ನೆ, ನಾಗೇಶ್ ಕಡೇಶ್ವಾಲ್ಯ ಹಾಗೂ ಇತರ ರೈತ ಮುಖಂಡರು ಭಾಗವಹಿಸಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ
May 16, 2024
5:58 PM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |
May 10, 2024
1:28 PM
by: The Rural Mirror ಸುದ್ದಿಜಾಲ
ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror