ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡೆರೇಷನ್ ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾ ವತಿಯಿಂದ ಎಸ್ಸೆಸ್ಸೆಫ್ ದ್ವಜ ದಿನಾಚರಣೆಯನ್ನು ಮೊಗರ್ಪಣೆ ಮಸೀದಿಯಲ್ಲಿ ನಡೆಸಲಾಯಿತು.
ಮೊಗರ್ಪಣೆ ಮಸ್ಜಿದ್ ಮುದರ್ರಿಸರಾದ ಅಹ್ಮದ್ ಸಖಾಫಿ ಉಸ್ತಾದರು ದುಆ ಮೂಲಕ ಚಾಲನೆ ನೀಡಿ, ಎಸ್.ವೈ.ಎಸ್ ಮೊಗರ್ಪಣೆ ಬ್ರಾಂಚ್ ಅಧ್ಯಕ್ಷರಾದ ಪಳ್ಳಿಕುಂಙಿ ಹಾಜಿ ದ್ವಜಾರೋಹಣ ಗೈದರು, ಬಶೀರ್ ಝುಹ್ರಿ ಜಯನಗರ ಹಾಗೂ ಮೊಗರ್ಪಣೆ ಸದರ್ ಉಸ್ತಾದ್ ಮುಹಮ್ಮದ್ ಸಖಾಫಿ ಅಶಂಸ ಭಾಷಣಗೈದರು, ಎಸ್ಸೆಸ್ಸೆಫ್ ಮೊಗರ್ಪಣೆ ಶಾಖೆ ಕೋಶಾಧಿಕಾರಿ ಆಸಿಫ್ ಬೆಟ್ಟಂಪಾಡಿ ದ್ವಜಗೀತೆಯನ್ನು ಹಾಡಿದರು.ಕಾರ್ಯಕ್ರಮದ ಕೊನೆಯಲ್ಲಿ ಝೈನುಲ್ ಆಬಿದೀನ್ ತಂಙಳ್ ಜಯನಗರ ದುಆಗೈದರು. ಈ ಸಂದರ್ಭದಲ್ಲಿ ಎಸ್.ವೈ.ಎಸ್ , ಎಸ್ಸೆಸ್ಸೆಫ್ ಕಾರ್ಯಕರ್ತರು, ಪತ್ರಿಕಾ ಮಿತ್ರರು ಹಾಗೂ ಊರ ಹಿತೈಷಿಗಳು ಬಾಗವಹಿಸಿದ್ದರು.
ಕಾರ್ಯಕ್ರಮವನ್ನು ಶಾಕಿರ್ ಸ್ವಾಗತಿಸಿ ನಿರೂಪಿಸಿದರು, ಸ್ವಾಬಿರ್ ಜಯನಗರ ವಂದಿಸಿ, ಸಿಹಿ ತಿಂಡಿ ಹಂಚಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…