ನಮ್ಮೂರ ಸುದ್ದಿ

ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಧ್ವಜ ದಿನ ಸಂಭ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡೆರೇಷನ್ ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾ ವತಿಯಿಂದ ಎಸ್ಸೆಸ್ಸೆಫ್ ದ್ವಜ ದಿನಾಚರಣೆಯನ್ನು ಮೊಗರ್ಪಣೆ ಮಸೀದಿಯಲ್ಲಿ ನಡೆಸಲಾಯಿತು.

Advertisement
Advertisement

ಮೊಗರ್ಪಣೆ ಮಸ್ಜಿದ್ ಮುದರ್ರಿಸರಾದ ಅಹ್ಮದ್ ಸಖಾಫಿ ಉಸ್ತಾದರು ದುಆ ಮೂಲಕ ಚಾಲನೆ ನೀಡಿ, ಎಸ್.ವೈ.ಎಸ್ ಮೊಗರ್ಪಣೆ ಬ್ರಾಂಚ್ ಅಧ್ಯಕ್ಷರಾದ ಪಳ್ಳಿಕುಂಙಿ ಹಾಜಿ ದ್ವಜಾರೋಹಣ ಗೈದರು, ಬಶೀರ್ ಝುಹ್ರಿ ಜಯನಗರ ಹಾಗೂ ಮೊಗರ್ಪಣೆ ಸದರ್ ಉಸ್ತಾದ್ ಮುಹಮ್ಮದ್ ಸಖಾಫಿ ಅಶಂಸ ಭಾಷಣಗೈದರು, ಎಸ್ಸೆಸ್ಸೆಫ್ ಮೊಗರ್ಪಣೆ ಶಾಖೆ ಕೋಶಾಧಿಕಾರಿ ಆಸಿಫ್ ಬೆಟ್ಟಂಪಾಡಿ ದ್ವಜಗೀತೆಯನ್ನು ಹಾಡಿದರು.ಕಾರ್ಯಕ್ರಮದ ಕೊನೆಯಲ್ಲಿ ಝೈನುಲ್ ಆಬಿದೀನ್ ತಂಙಳ್ ಜಯನಗರ ದುಆಗೈದರು. ಈ ಸಂದರ್ಭದಲ್ಲಿ ಎಸ್.ವೈ.ಎಸ್ , ಎಸ್ಸೆಸ್ಸೆಫ್ ಕಾರ್ಯಕರ್ತರು, ಪತ್ರಿಕಾ ಮಿತ್ರರು ಹಾಗೂ ಊರ ಹಿತೈಷಿಗಳು ಬಾಗವಹಿಸಿದ್ದರು.

ಕಾರ್ಯಕ್ರಮವನ್ನು ಶಾಕಿರ್ ಸ್ವಾಗತಿಸಿ ನಿರೂಪಿಸಿದರು, ಸ್ವಾಬಿರ್ ಜಯನಗರ ವಂದಿಸಿ, ಸಿಹಿ ತಿಂಡಿ ಹಂಚಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

53 minutes ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

19 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago