ಸುಳ್ಯ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡೆರೇಷನ್ ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾ ವತಿಯಿಂದ ಎಸ್ಸೆಸ್ಸೆಫ್ ದ್ವಜ ದಿನಾಚರಣೆಯನ್ನು ಮೊಗರ್ಪಣೆ ಮಸೀದಿಯಲ್ಲಿ ನಡೆಸಲಾಯಿತು.
ಮೊಗರ್ಪಣೆ ಮಸ್ಜಿದ್ ಮುದರ್ರಿಸರಾದ ಅಹ್ಮದ್ ಸಖಾಫಿ ಉಸ್ತಾದರು ದುಆ ಮೂಲಕ ಚಾಲನೆ ನೀಡಿ, ಎಸ್.ವೈ.ಎಸ್ ಮೊಗರ್ಪಣೆ ಬ್ರಾಂಚ್ ಅಧ್ಯಕ್ಷರಾದ ಪಳ್ಳಿಕುಂಙಿ ಹಾಜಿ ದ್ವಜಾರೋಹಣ ಗೈದರು, ಬಶೀರ್ ಝುಹ್ರಿ ಜಯನಗರ ಹಾಗೂ ಮೊಗರ್ಪಣೆ ಸದರ್ ಉಸ್ತಾದ್ ಮುಹಮ್ಮದ್ ಸಖಾಫಿ ಅಶಂಸ ಭಾಷಣಗೈದರು, ಎಸ್ಸೆಸ್ಸೆಫ್ ಮೊಗರ್ಪಣೆ ಶಾಖೆ ಕೋಶಾಧಿಕಾರಿ ಆಸಿಫ್ ಬೆಟ್ಟಂಪಾಡಿ ದ್ವಜಗೀತೆಯನ್ನು ಹಾಡಿದರು.ಕಾರ್ಯಕ್ರಮದ ಕೊನೆಯಲ್ಲಿ ಝೈನುಲ್ ಆಬಿದೀನ್ ತಂಙಳ್ ಜಯನಗರ ದುಆಗೈದರು. ಈ ಸಂದರ್ಭದಲ್ಲಿ ಎಸ್.ವೈ.ಎಸ್ , ಎಸ್ಸೆಸ್ಸೆಫ್ ಕಾರ್ಯಕರ್ತರು, ಪತ್ರಿಕಾ ಮಿತ್ರರು ಹಾಗೂ ಊರ ಹಿತೈಷಿಗಳು ಬಾಗವಹಿಸಿದ್ದರು.
ಕಾರ್ಯಕ್ರಮವನ್ನು ಶಾಕಿರ್ ಸ್ವಾಗತಿಸಿ ನಿರೂಪಿಸಿದರು, ಸ್ವಾಬಿರ್ ಜಯನಗರ ವಂದಿಸಿ, ಸಿಹಿ ತಿಂಡಿ ಹಂಚಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…