Advertisement
ಸುದ್ದಿಗಳು

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಫೆಢರೇಷನ್ ಸಂಪಾಜೆ ವಲಯದ ಮಹಾಸಭೆ

Share

ಸಂಪಾಜೆ:ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಫೆಢರೇಷನ್ ಸಂಪಾಜೆ ವಲಯ ಇದರ ಮಹಾ ಸಭೆ ಮತ್ತು ಕಾರ್ಮಿಕರ ಮಕ್ಕಳ ಸಂಘದ ಮಹಾಸಭೆಯು ಸಂಪಾಜೆಯ ಪಂಚಾಯತ್ ಸಭಾಭವನದಲ್ಲಿ  ಮೊಹಮ್ಮದ್ ಅಲಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಕ್ಕಳ ಸಂಘದ ಅದ್ಯಕ್ಷರಾದ ಯಶಸ್.ಕೆ.ಆರ್. ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ರಾಜ್ಯ ಸಮಿತಿಯ ಖಜಾಂಜಿಯಾದ ಸುರೇಶ್ ಕಲ್ಲಾಗಾರ್ ಉದ್ಘಾಟನಾ ಭಾಷಣ ಮಾಡಿದರು. ಪ್ರಾಸ್ತಾವಿಕವಾಗ ಮಾತನಾಡಿದ ಸಿ.ಐ.ಟಿ.ಯು ತಾಲೂಕು ಅದ್ಯಕ್ಷರಾದ ಜಾನಿ.ಕೆ.ಪಿ‌ ಮಾತನಾಡಿದರು.

ಸಿ.ಐ.ಟಿ.ಯು. ಪ್ರದಾನ ಕಾರ್ಯದರ್ಶಿಯಾದ ರಾಬರ್ಟ್‌ ಡಿಸೋಜ ಮಕ್ಕಳ ಸಂಘದ ಅಧ್ಯಕ್ಷರಾದ ಯಶಸ್ ಕೆ.ಆರ್. ಕಟ್ಟಡ ಕಾರ್ಮಿಕರ ಸಂಘದ ಸುಳ್ಯ ತಾಲೂಕು ಪ್ರದಾನ ಕಾರ್ಯದರ್ಶಿಯಾದ ನಾಗರಾಜ್ ಕಲ್ಲುಮುಟ್ಲು ,ಖಜಾಂಜಿಯಾದ ವಿಶ್ವನಾಥ ನೆಲ್ಲಿ ಬಂಗಾರಡ್ಕ ,ಕಾರ್ಮಿಕ ನಾಯಕರಾದ ಶಿವರಾಮಗೌಡ, ವಿಜಯ ಐ.ಹೆಚ್, ಗೋಪಾಲ ಅರಂತೋಡು , ಶ್ರೀಮತಿ ಲಲನ ಕೆ.ಆರ್. ಪ್ರಸಾದ್ ವಿ.ಆರ್ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಾಸಭೆಯಲ್ಲಿ ನೂತನ ಸಮಿತಿಯ ಆಯ್ಕೆ ನಡೆದು ಹೊಸ ಸಮಿತಿಯ ಗೌರವಾಧ್ಯಕ್ಷರಾಗಿ ಜಾನಿ.ಕೆ.ಪಿ  ಅಧ್ಯಕ್ಷರಾಗಿ ಶ್ರೀಧರ ಕೆ.ಕೆ. ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರವಿಲಾಸ ಗೂನಡ್ಕ ಖಜಾಂಜಿಯಾಗಿ ವಿ.ಆರ್.ಪ್ರಸಾದ್ ಉಪಾಧ್ಯಕ್ಷರುಗಳಾಗಿ ಯೋಗೀಶ್ ನೆಲ್ಲಿಕುಮೇರಿ , ಪವಿತ್ರ ಊರುಬೈಲು, ಸೈಮನ್ ಕೆ.ವಿ, ಲಲನ ಕೆ.ಆರ್. ಕಾರ್ಯದರ್ಶಿಗಳಾಗಿ .ಮೊಹಮ್ಮದ್ ಹನಿಜಫ್ , ರೇವತಿ ರಾಜಾರಾಪುರ, ರಮೇಶ ಕೆ. ನೆಲ್ಲಿಕುಮೇರಿ , ಸಂಘಟನಾ ಕಾರ್ಯದರ್ಶಿಯಾಗಿ ರಾಜಗೋಪಾಲ ಎಡ್ಪಣೆ ಜೊತೆ ಖಜಾಂಜಿಯಾಗಿ ಚಂದ್ರಶೇಖರ. ಬಿ.ಆರ್. ಮತ್ತು ಸಮಿತಿ ಸದಸ್ಯರುಗಳಾಗಿ ಪುಟ್ಟಣ್ಣ ಕೆ , ತ್ಯಾಗರಾಜ್,ಗುರುವ ನೆಲ್ಲಿಕುಮೇರಿ ,ಲ್ಯಾನ್ಸಿ ಡಿಸೋಜ, ಪದ್ಮನಾಭ ಕೆ.ಹೆಚ್ ಹುಕ್ರಪ್ಪ ದೊಡ್ಡಡ್ಕ ,ಪ್ರಶಾಂತ್ ಸಂಪಾಜೆ, ಗೋಪಾಲ ಅರಂತೋಡು ,ಕುಸುಮ ಆನ್ಯಾಳ ,ಭವಾನಿ ಪೆರುಂಬಾರು ,ವಾಣಿಶ್ರೀ,ಚಂದ್ರಾವತಿ.ಪಿ.ಟಿ , ಲಕ್ಷ್ಮಣ ಆರ್.ಆರ್. ಕೇಪಣ್ಣ ಪೆರುಂಬಾರು ,ಎಲ್ಯಣ್ಣ ಭವಾನಿ ಟಿ.ಟಿ. ಕಮಲಾಕ್ಷಿ ,ನಳಿನಿ, ಲೀಲಾವತಿ ಕೀಲಾರು ಮೂಲೆ ,ನಾರಾಯಣ ಕಂಜಿಪಿಲಿ ,ಶ್ಯಾಮಲ ಆಲಡ್ಕ ,ಕೊರಗಪ್ಪ ಸಂಪಾಜೆ ,ಜಯರಾಮ ಕೊಚ್ಚಿ ,ಮೋಹನ ರಾಜಾರಾಂಪುರ ,ಅಡ್ರು ಆಲಡ್ಕ , ಲಾರೆನ್ಸ್ ಡಿಸೋಜ ,ಗೋಪಾಲಕೃಷ್ಣ  ಗೂನಡ್ಕ , ಪಾರ್ವತಿ ಇವರುಗಳು ಆಯ್ಕೆಯಾಗಿರುತ್ತಾರೆ.

ಕಾಂತಿ ಬಿ.ಎಸ್.ಕಾರ್ಯಕ್ರಮ ನಿರೂಪಿಸಿ ತ್ಯಾಗರಾಜ್ ಸ್ವಾಗತಿಸಿದರು. ಚಂದ್ರವಿಲಾಸ ಗೂನಡ್ಕ ವಂದಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago