ಸುಳ್ಯ: ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಕಲಾಶ್ರಯ ನಿವಾಸದಲ್ಲಿ ಸಾಪ್ತಾಹಿಕ ವೇದಶಿಬಿರದ ಉದ್ಘಾಟನೆ. ಘನಪಾಠಿ ವೆಂಕಟೇಶ ಭಟ್ ಶುಭ ಹಾರೈಸಿದರು.
ಸುಳ್ಯ ಅರಂಬೂರು ಭಾರದ್ವಾಜ ಆಶ್ರಮ ದ ಕಾಂಚಿಕಾಮಕೋಟಿ ವಿದ್ಯಾಲಯದ ಪ್ರಾಚಾರ್ಯ ವೆಂಕಟೇಶ ಶಾಸ್ತ್ರಿ, ಮಾಣಿ ರಾಮಚಂದ್ರಾಪುರ ಮಠದ ರಾಮಸಂಸ್ಕೃತ ಪಾಠಶಾಲೆ ಯ ಪ್ರಾಚಾರ್ಯ ಕೃಷ್ಣಕುಮಾರ ಭಟ್, ಶಿಬಿರದ ಅಧ್ಯಾಪಕ ಮೋಹನ ಭಟ್,ಕಶೆಕೋಡಿ ಸೂರ್ಯನಾರಾಯಣ ಭಟ್ ಉಪಸ್ಥಿತರಿದ್ದರು.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…