ಸುಳ್ಯ: ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಕಲಾಶ್ರಯ ನಿವಾಸದಲ್ಲಿ ಸಾಪ್ತಾಹಿಕ ವೇದಶಿಬಿರದ ಉದ್ಘಾಟನೆ. ಘನಪಾಠಿ ವೆಂಕಟೇಶ ಭಟ್ ಶುಭ ಹಾರೈಸಿದರು.
ಸುಳ್ಯ ಅರಂಬೂರು ಭಾರದ್ವಾಜ ಆಶ್ರಮ ದ ಕಾಂಚಿಕಾಮಕೋಟಿ ವಿದ್ಯಾಲಯದ ಪ್ರಾಚಾರ್ಯ ವೆಂಕಟೇಶ ಶಾಸ್ತ್ರಿ, ಮಾಣಿ ರಾಮಚಂದ್ರಾಪುರ ಮಠದ ರಾಮಸಂಸ್ಕೃತ ಪಾಠಶಾಲೆ ಯ ಪ್ರಾಚಾರ್ಯ ಕೃಷ್ಣಕುಮಾರ ಭಟ್, ಶಿಬಿರದ ಅಧ್ಯಾಪಕ ಮೋಹನ ಭಟ್,ಕಶೆಕೋಡಿ ಸೂರ್ಯನಾರಾಯಣ ಭಟ್ ಉಪಸ್ಥಿತರಿದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…