ಸುಳ್ಯ: ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಕಲಾಶ್ರಯ ನಿವಾಸದಲ್ಲಿ ಸಾಪ್ತಾಹಿಕ ವೇದಶಿಬಿರದ ಉದ್ಘಾಟನೆ. ಘನಪಾಠಿ ವೆಂಕಟೇಶ ಭಟ್ ಶುಭ ಹಾರೈಸಿದರು.
ಸುಳ್ಯ ಅರಂಬೂರು ಭಾರದ್ವಾಜ ಆಶ್ರಮ ದ ಕಾಂಚಿಕಾಮಕೋಟಿ ವಿದ್ಯಾಲಯದ ಪ್ರಾಚಾರ್ಯ ವೆಂಕಟೇಶ ಶಾಸ್ತ್ರಿ, ಮಾಣಿ ರಾಮಚಂದ್ರಾಪುರ ಮಠದ ರಾಮಸಂಸ್ಕೃತ ಪಾಠಶಾಲೆ ಯ ಪ್ರಾಚಾರ್ಯ ಕೃಷ್ಣಕುಮಾರ ಭಟ್, ಶಿಬಿರದ ಅಧ್ಯಾಪಕ ಮೋಹನ ಭಟ್,ಕಶೆಕೋಡಿ ಸೂರ್ಯನಾರಾಯಣ ಭಟ್ ಉಪಸ್ಥಿತರಿದ್ದರು.
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…