ಸುಳ್ಯ: ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಕಲಾಶ್ರಯ ನಿವಾಸದಲ್ಲಿ ಸಾಪ್ತಾಹಿಕ ವೇದಶಿಬಿರದ ಉದ್ಘಾಟನೆ. ಘನಪಾಠಿ ವೆಂಕಟೇಶ ಭಟ್ ಶುಭ ಹಾರೈಸಿದರು.
ಸುಳ್ಯ ಅರಂಬೂರು ಭಾರದ್ವಾಜ ಆಶ್ರಮ ದ ಕಾಂಚಿಕಾಮಕೋಟಿ ವಿದ್ಯಾಲಯದ ಪ್ರಾಚಾರ್ಯ ವೆಂಕಟೇಶ ಶಾಸ್ತ್ರಿ, ಮಾಣಿ ರಾಮಚಂದ್ರಾಪುರ ಮಠದ ರಾಮಸಂಸ್ಕೃತ ಪಾಠಶಾಲೆ ಯ ಪ್ರಾಚಾರ್ಯ ಕೃಷ್ಣಕುಮಾರ ಭಟ್, ಶಿಬಿರದ ಅಧ್ಯಾಪಕ ಮೋಹನ ಭಟ್,ಕಶೆಕೋಡಿ ಸೂರ್ಯನಾರಾಯಣ ಭಟ್ ಉಪಸ್ಥಿತರಿದ್ದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…