ಅರಂತೋಡು: ಪೆರಾಜೆ ಸಮೀಪದ ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ಪರಿಹಾರ ದೈವಗಳ ಪ್ರಥಮ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬಿ.ಎಸ್.ಎನ್ ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಬೆಳಿಗ್ಗೆ ಸ್ಥಳ ಶುದ್ದಿ, ಗಣಹೋಮ, ವನದುರ್ಗಾ ಹೋಮ, ಆಶ್ಲೇಷಬಲಿ, ತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಾಯಂಕಾಲ ಗುಳಿಗ ದೈವದ ಕೋಲ ಪ್ರಸಾದ ವಿತರಣೆ ನಡೆಯಿತು. ಸಿರಿಕುರಲ್ ಗೆಳೆಯರ ಬಳಗದ ಪ್ರಾಯೋಜಕತ್ವದಲ್ಲಿ ಮಂಜು ಸುಳ್ಯ ಇವರ ಸುಗಿಪು ಜಾನಪದ ಕಲಾ ತಂಡದ ಮಕ್ಕಳಿಂದ ಜಾನಪದ ನೃತ್ಯ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಭಕ್ತಾಧಿಗಳು ಹಾಜರಿದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…