ಅರಂತೋಡು: ಪೆರಾಜೆ ಸಮೀಪದ ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದ ವನದುರ್ಗಾ ಪರಿಹಾರ ದೈವಗಳ ಪ್ರಥಮ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಬಿ.ಎಸ್.ಎನ್ ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಬೆಳಿಗ್ಗೆ ಸ್ಥಳ ಶುದ್ದಿ, ಗಣಹೋಮ, ವನದುರ್ಗಾ ಹೋಮ, ಆಶ್ಲೇಷಬಲಿ, ತಂಬಿಲ ಸೇವೆ ನಡೆಯಿತು. ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಾಯಂಕಾಲ ಗುಳಿಗ ದೈವದ ಕೋಲ ಪ್ರಸಾದ ವಿತರಣೆ ನಡೆಯಿತು. ಸಿರಿಕುರಲ್ ಗೆಳೆಯರ ಬಳಗದ ಪ್ರಾಯೋಜಕತ್ವದಲ್ಲಿ ಮಂಜು ಸುಳ್ಯ ಇವರ ಸುಗಿಪು ಜಾನಪದ ಕಲಾ ತಂಡದ ಮಕ್ಕಳಿಂದ ಜಾನಪದ ನೃತ್ಯ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಭಕ್ತಾಧಿಗಳು ಹಾಜರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…