ಸುಳ್ಯ: ಕಲ್ಮಕಾರಿನ ತೋಟದಲ್ಲಿ ಗಂಡು ಮರಿಯಾನೆಯ ಶವ ಪತ್ತೆಯಾಗಿದೆ. ಕೊಳೆತ ರೀತಿಯಲ್ಲಿ ಪತ್ತೆಯಾದ ಆನೆ ಸಾವಿಗೆ ಕಾರಣ ಏನು ಎನ್ನುವ ಬಗ್ಗೆ ಸಂಶಯಗಳು ಮೂಡಲಾರಂಭಿಸಿದೆ.
ಮರಿ ಆನೆಯ ಶವ ಕಲ್ಮಕಾರಿನ ಕೋಪಡ್ಕದ ಸತೀಶ್ ಗೌಡ ಎನ್ನುವವರ ತೋಟದಲ್ಲಿ ಪತ್ತೆಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಆನೆಯ ಶವದ ಮಹಜರನ್ನೂ ನಡೆಸಲಾಗಿದ್ದು, ಆನೆ ಸಾವನ್ನಪ್ಪಿ ನಾಲ್ಕು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…