ಸುಳ್ಯ: ಕಲ್ಮಕಾರಿನ ತೋಟದಲ್ಲಿ ಗಂಡು ಮರಿಯಾನೆಯ ಶವ ಪತ್ತೆಯಾಗಿದೆ. ಕೊಳೆತ ರೀತಿಯಲ್ಲಿ ಪತ್ತೆಯಾದ ಆನೆ ಸಾವಿಗೆ ಕಾರಣ ಏನು ಎನ್ನುವ ಬಗ್ಗೆ ಸಂಶಯಗಳು ಮೂಡಲಾರಂಭಿಸಿದೆ.
ಮರಿ ಆನೆಯ ಶವ ಕಲ್ಮಕಾರಿನ ಕೋಪಡ್ಕದ ಸತೀಶ್ ಗೌಡ ಎನ್ನುವವರ ತೋಟದಲ್ಲಿ ಪತ್ತೆಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಆನೆಯ ಶವದ ಮಹಜರನ್ನೂ ನಡೆಸಲಾಗಿದ್ದು, ಆನೆ ಸಾವನ್ನಪ್ಪಿ ನಾಲ್ಕು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…