ಕಲ್ಮಡ್ಕ: ಕಲ್ಮಡ್ಕ ಸಹಕಾರಿ ಸಂಘದ ಆಶ್ರಯದಲ್ಲಿ ಅಡಿಕೆ ಮರವೇರುವ ಬೈಕ್ ಮಾದರಿಯ ಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು.
ಹಲವಾರು ಕೃಷಿಕರು ಮತ್ತು ಕಾರ್ಮಿಕರು ಮರವೇರಿ ನೋಡಿ ಸಂಶಯಗಳಿಗೆ ಉತ್ತರ ಕಂಡುಕೊಂಡರು. ಈ ಸಂಧರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಉದಯಕುಮಾರ ಬೆಟ್ಟ ಕೃಷಿಕಾರ ರಾಮಮೂರ್ತಿ ಪೈಲೂರು, ಪ್ರಸನ್ನ ಕುಂಞಹಿತ್ಲು,ಗಣೇಶ ಅಮೈ,ಕೈಲಾರ ಈಶ್ವರ ಭಟ್, ಸುರೇಶ್ಚಂದ್ರ ಕಲ್ಮಡ್ಕ, ಬೆಟ್ಟ ರಾಮ ಭಟ್,ಗಣೇಶ ಕೆರೆಕ್ಕೋಡಿ,ಮಧುಸೂದನ, ಶಿವಕುಮಾರ್ ಮಜಲಕರೆ, ಮುರಳೀ ಕೃಷ್ಣ ಚಳ್ಳಂಗಾರು, ನಡ್ಕ ಜಯರಾಜ್, ಸೋಮಣ್ಣ ನಾಯ್ಕ,ಲೋಕೇಶ, ಸೀನ ಕಾಯಾರ, ಸತ್ಯನಾರಾಯಣ ಮಾಯಿಪ್ಪಡ್ಕ , ಮುಂತಾದವರಿದ್ದು ಯಂತ್ರದ ಬಗ್ಗೆ ಮಾಹಿತಿ ಪಡಕೊಂಡರು.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…