ಕಲ್ಮಡ್ಕ: ಕಲ್ಮಡ್ಕ ಸಹಕಾರಿ ಸಂಘದ ಆಶ್ರಯದಲ್ಲಿ ಅಡಿಕೆ ಮರವೇರುವ ಬೈಕ್ ಮಾದರಿಯ ಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು.
ಹಲವಾರು ಕೃಷಿಕರು ಮತ್ತು ಕಾರ್ಮಿಕರು ಮರವೇರಿ ನೋಡಿ ಸಂಶಯಗಳಿಗೆ ಉತ್ತರ ಕಂಡುಕೊಂಡರು. ಈ ಸಂಧರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಉದಯಕುಮಾರ ಬೆಟ್ಟ ಕೃಷಿಕಾರ ರಾಮಮೂರ್ತಿ ಪೈಲೂರು, ಪ್ರಸನ್ನ ಕುಂಞಹಿತ್ಲು,ಗಣೇಶ ಅಮೈ,ಕೈಲಾರ ಈಶ್ವರ ಭಟ್, ಸುರೇಶ್ಚಂದ್ರ ಕಲ್ಮಡ್ಕ, ಬೆಟ್ಟ ರಾಮ ಭಟ್,ಗಣೇಶ ಕೆರೆಕ್ಕೋಡಿ,ಮಧುಸೂದನ, ಶಿವಕುಮಾರ್ ಮಜಲಕರೆ, ಮುರಳೀ ಕೃಷ್ಣ ಚಳ್ಳಂಗಾರು, ನಡ್ಕ ಜಯರಾಜ್, ಸೋಮಣ್ಣ ನಾಯ್ಕ,ಲೋಕೇಶ, ಸೀನ ಕಾಯಾರ, ಸತ್ಯನಾರಾಯಣ ಮಾಯಿಪ್ಪಡ್ಕ , ಮುಂತಾದವರಿದ್ದು ಯಂತ್ರದ ಬಗ್ಗೆ ಮಾಹಿತಿ ಪಡಕೊಂಡರು.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…