ಕಲ್ಮಡ್ಕ: ಕಲ್ಮಡ್ಕ ಸಹಕಾರಿ ಸಂಘದ ಆಶ್ರಯದಲ್ಲಿ ಅಡಿಕೆ ಮರವೇರುವ ಬೈಕ್ ಮಾದರಿಯ ಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು.
ಹಲವಾರು ಕೃಷಿಕರು ಮತ್ತು ಕಾರ್ಮಿಕರು ಮರವೇರಿ ನೋಡಿ ಸಂಶಯಗಳಿಗೆ ಉತ್ತರ ಕಂಡುಕೊಂಡರು. ಈ ಸಂಧರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಉದಯಕುಮಾರ ಬೆಟ್ಟ ಕೃಷಿಕಾರ ರಾಮಮೂರ್ತಿ ಪೈಲೂರು, ಪ್ರಸನ್ನ ಕುಂಞಹಿತ್ಲು,ಗಣೇಶ ಅಮೈ,ಕೈಲಾರ ಈಶ್ವರ ಭಟ್, ಸುರೇಶ್ಚಂದ್ರ ಕಲ್ಮಡ್ಕ, ಬೆಟ್ಟ ರಾಮ ಭಟ್,ಗಣೇಶ ಕೆರೆಕ್ಕೋಡಿ,ಮಧುಸೂದನ, ಶಿವಕುಮಾರ್ ಮಜಲಕರೆ, ಮುರಳೀ ಕೃಷ್ಣ ಚಳ್ಳಂಗಾರು, ನಡ್ಕ ಜಯರಾಜ್, ಸೋಮಣ್ಣ ನಾಯ್ಕ,ಲೋಕೇಶ, ಸೀನ ಕಾಯಾರ, ಸತ್ಯನಾರಾಯಣ ಮಾಯಿಪ್ಪಡ್ಕ , ಮುಂತಾದವರಿದ್ದು ಯಂತ್ರದ ಬಗ್ಗೆ ಮಾಹಿತಿ ಪಡಕೊಂಡರು.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…