ಕಲ್ಮಡ್ಕ: ಕಲ್ಮಡ್ಕ ಸಹಕಾರಿ ಸಂಘದ ಆಶ್ರಯದಲ್ಲಿ ಅಡಿಕೆ ಮರವೇರುವ ಬೈಕ್ ಮಾದರಿಯ ಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು.
ಹಲವಾರು ಕೃಷಿಕರು ಮತ್ತು ಕಾರ್ಮಿಕರು ಮರವೇರಿ ನೋಡಿ ಸಂಶಯಗಳಿಗೆ ಉತ್ತರ ಕಂಡುಕೊಂಡರು. ಈ ಸಂಧರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಉದಯಕುಮಾರ ಬೆಟ್ಟ ಕೃಷಿಕಾರ ರಾಮಮೂರ್ತಿ ಪೈಲೂರು, ಪ್ರಸನ್ನ ಕುಂಞಹಿತ್ಲು,ಗಣೇಶ ಅಮೈ,ಕೈಲಾರ ಈಶ್ವರ ಭಟ್, ಸುರೇಶ್ಚಂದ್ರ ಕಲ್ಮಡ್ಕ, ಬೆಟ್ಟ ರಾಮ ಭಟ್,ಗಣೇಶ ಕೆರೆಕ್ಕೋಡಿ,ಮಧುಸೂದನ, ಶಿವಕುಮಾರ್ ಮಜಲಕರೆ, ಮುರಳೀ ಕೃಷ್ಣ ಚಳ್ಳಂಗಾರು, ನಡ್ಕ ಜಯರಾಜ್, ಸೋಮಣ್ಣ ನಾಯ್ಕ,ಲೋಕೇಶ, ಸೀನ ಕಾಯಾರ, ಸತ್ಯನಾರಾಯಣ ಮಾಯಿಪ್ಪಡ್ಕ , ಮುಂತಾದವರಿದ್ದು ಯಂತ್ರದ ಬಗ್ಗೆ ಮಾಹಿತಿ ಪಡಕೊಂಡರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…