ಕಲ್ಮಡ್ಕ: ಕಲ್ಮಡ್ಕ ಸಹಕಾರಿ ಸಂಘದ ಆಶ್ರಯದಲ್ಲಿ ಅಡಿಕೆ ಮರವೇರುವ ಬೈಕ್ ಮಾದರಿಯ ಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು.
ಹಲವಾರು ಕೃಷಿಕರು ಮತ್ತು ಕಾರ್ಮಿಕರು ಮರವೇರಿ ನೋಡಿ ಸಂಶಯಗಳಿಗೆ ಉತ್ತರ ಕಂಡುಕೊಂಡರು. ಈ ಸಂಧರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಉದಯಕುಮಾರ ಬೆಟ್ಟ ಕೃಷಿಕಾರ ರಾಮಮೂರ್ತಿ ಪೈಲೂರು, ಪ್ರಸನ್ನ ಕುಂಞಹಿತ್ಲು,ಗಣೇಶ ಅಮೈ,ಕೈಲಾರ ಈಶ್ವರ ಭಟ್, ಸುರೇಶ್ಚಂದ್ರ ಕಲ್ಮಡ್ಕ, ಬೆಟ್ಟ ರಾಮ ಭಟ್,ಗಣೇಶ ಕೆರೆಕ್ಕೋಡಿ,ಮಧುಸೂದನ, ಶಿವಕುಮಾರ್ ಮಜಲಕರೆ, ಮುರಳೀ ಕೃಷ್ಣ ಚಳ್ಳಂಗಾರು, ನಡ್ಕ ಜಯರಾಜ್, ಸೋಮಣ್ಣ ನಾಯ್ಕ,ಲೋಕೇಶ, ಸೀನ ಕಾಯಾರ, ಸತ್ಯನಾರಾಯಣ ಮಾಯಿಪ್ಪಡ್ಕ , ಮುಂತಾದವರಿದ್ದು ಯಂತ್ರದ ಬಗ್ಗೆ ಮಾಹಿತಿ ಪಡಕೊಂಡರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…