ಕಲ್ಮಡ್ಕ: ಕಲ್ಮಡ್ಕ ಸಹಕಾರಿ ಸಂಘದ ಆಶ್ರಯದಲ್ಲಿ ಅಡಿಕೆ ಮರವೇರುವ ಬೈಕ್ ಮಾದರಿಯ ಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು.
ಹಲವಾರು ಕೃಷಿಕರು ಮತ್ತು ಕಾರ್ಮಿಕರು ಮರವೇರಿ ನೋಡಿ ಸಂಶಯಗಳಿಗೆ ಉತ್ತರ ಕಂಡುಕೊಂಡರು. ಈ ಸಂಧರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಉದಯಕುಮಾರ ಬೆಟ್ಟ ಕೃಷಿಕಾರ ರಾಮಮೂರ್ತಿ ಪೈಲೂರು, ಪ್ರಸನ್ನ ಕುಂಞಹಿತ್ಲು,ಗಣೇಶ ಅಮೈ,ಕೈಲಾರ ಈಶ್ವರ ಭಟ್, ಸುರೇಶ್ಚಂದ್ರ ಕಲ್ಮಡ್ಕ, ಬೆಟ್ಟ ರಾಮ ಭಟ್,ಗಣೇಶ ಕೆರೆಕ್ಕೋಡಿ,ಮಧುಸೂದನ, ಶಿವಕುಮಾರ್ ಮಜಲಕರೆ, ಮುರಳೀ ಕೃಷ್ಣ ಚಳ್ಳಂಗಾರು, ನಡ್ಕ ಜಯರಾಜ್, ಸೋಮಣ್ಣ ನಾಯ್ಕ,ಲೋಕೇಶ, ಸೀನ ಕಾಯಾರ, ಸತ್ಯನಾರಾಯಣ ಮಾಯಿಪ್ಪಡ್ಕ , ಮುಂತಾದವರಿದ್ದು ಯಂತ್ರದ ಬಗ್ಗೆ ಮಾಹಿತಿ ಪಡಕೊಂಡರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…