ವಿಶೇಷ ವರದಿಗಳು

ಕಲ್ಮಡ್ಕದಲ್ಲಿ ಕಂಡ ವಿಷಕಾರಿ ಹಾವು | ಸುರಕ್ಷಿತವಾಗಿ ಕಾಡಿಗೆ ತಲುಪಿಸಿದ ಉರಗ ಪ್ರೇಮಿಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಮಲೆನಾಡು ಭಾಗಗಳಲ್ಲಿ  ಮಳೆಗಾಲದ ಅವಧಿಯಲ್ಲಿ  ವಿಷಕಾರಿ ಹಾವುಗಳು ಅಲ್ಲಲ್ಲಿ  ಕಾಣುತ್ತದೆ. ಹಾವು ಕಂಡಾಕ್ಷಣ ಆ ಕಡೆ ಈ ಕಡೆ ನೋಡದೆ ಅದು ವಿಷ ಹಾವು ಎಂದು ಹೊಡೆದು ಸಾಯಿಸುವವರು ಅನೇಕರು. ಆದರೆ ಪರಿಸರದಲ್ಲಿ  ಎಲ್ಲಾ ವಿಧದ ಪ್ರಾಣಿಗಳು, ಉರಗಗಳು ಅಗತ್ಯವಿದೆ. ಈ ಕಾರಣದಿಂದ ಉರಗ ಪ್ರೇಮಿಗಳು, ಪರಿಸರ ಪ್ರೇಮಿಗಳು ಆಗಾಗ ಜಾಗೃತಿ ಮೂಡಿಸುತ್ತಿರುತ್ತಾರೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕುಂಞಿಹಿತ್ಲು ಪ್ರದೇಶದಲ್ಲಿ  Hump nosed pit viper (ವಿಷಕಾರಿ ಕಂದಡಿ ಹಾವು) ಕಂಡುಬಂದಿತ್ತು. ಇದು ಅತ್ಯಂತ ವಿಷಕಾರಿ. ಇದನ್ನು  ಕುಂಞಿಹಿತ್ಲು ಗಣೇಶ್ ಅವರು ಹಾವು ಕಂಡೊಡನೆ  ಸುರಕ್ಷಿತವಾಗಿ ಹಿಡಿದು ಸಮೀಪದ ಕಾಡಿಗೆ ಬಿಟ್ಟಿದ್ದಾರೆ.
ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕೆ ಅವರು ಈ ಛಾಯಾಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.
ಚಿತ್ರ: ಶಿವಸುಬ್ರಹ್ಮಣ್ಯ ಕಲ್ಮಡ್ಕ
ಚಿತ್ರ: ಶಿವಸುಬ್ರಹ್ಮಣ್ಯ ಕೆ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

9 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

9 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

10 hours ago

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…

10 hours ago