ವಿಶೇಷ ವರದಿಗಳು

ಕಲ್ಮಡ್ಕದಲ್ಲಿ ಕಂಡ ವಿಷಕಾರಿ ಹಾವು | ಸುರಕ್ಷಿತವಾಗಿ ಕಾಡಿಗೆ ತಲುಪಿಸಿದ ಉರಗ ಪ್ರೇಮಿಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಮಲೆನಾಡು ಭಾಗಗಳಲ್ಲಿ  ಮಳೆಗಾಲದ ಅವಧಿಯಲ್ಲಿ  ವಿಷಕಾರಿ ಹಾವುಗಳು ಅಲ್ಲಲ್ಲಿ  ಕಾಣುತ್ತದೆ. ಹಾವು ಕಂಡಾಕ್ಷಣ ಆ ಕಡೆ ಈ ಕಡೆ ನೋಡದೆ ಅದು ವಿಷ ಹಾವು ಎಂದು ಹೊಡೆದು ಸಾಯಿಸುವವರು ಅನೇಕರು. ಆದರೆ ಪರಿಸರದಲ್ಲಿ  ಎಲ್ಲಾ ವಿಧದ ಪ್ರಾಣಿಗಳು, ಉರಗಗಳು ಅಗತ್ಯವಿದೆ. ಈ ಕಾರಣದಿಂದ ಉರಗ ಪ್ರೇಮಿಗಳು, ಪರಿಸರ ಪ್ರೇಮಿಗಳು ಆಗಾಗ ಜಾಗೃತಿ ಮೂಡಿಸುತ್ತಿರುತ್ತಾರೆ.
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕುಂಞಿಹಿತ್ಲು ಪ್ರದೇಶದಲ್ಲಿ  Hump nosed pit viper (ವಿಷಕಾರಿ ಕಂದಡಿ ಹಾವು) ಕಂಡುಬಂದಿತ್ತು. ಇದು ಅತ್ಯಂತ ವಿಷಕಾರಿ. ಇದನ್ನು  ಕುಂಞಿಹಿತ್ಲು ಗಣೇಶ್ ಅವರು ಹಾವು ಕಂಡೊಡನೆ  ಸುರಕ್ಷಿತವಾಗಿ ಹಿಡಿದು ಸಮೀಪದ ಕಾಡಿಗೆ ಬಿಟ್ಟಿದ್ದಾರೆ.
ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕೆ ಅವರು ಈ ಛಾಯಾಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.
ಚಿತ್ರ: ಶಿವಸುಬ್ರಹ್ಮಣ್ಯ ಕಲ್ಮಡ್ಕ
ಚಿತ್ರ: ಶಿವಸುಬ್ರಹ್ಮಣ್ಯ ಕೆ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

10 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago