ಕಲ್ಲುಗುಂಡಿ: ಇಲ್ಲಿನ ಸಂತ ಫ್ರಾನ್ಸಿಸ್ ಕ್ಲೇವಿಯರ್ ಚರ್ಚ್ನಲ್ಲಿ ಈಸ್ಟರ್ ಹಬ್ಬವನ್ನು ಇತ್ತೀಚೆಗೆ ಆಚರಿಸಲಾಯಿತು.
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರು ಹಬ್ಬದ ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು. ಅವರು ದೇವರ ವಾಕ್ಯವನ್ನು ಬೋಧಿಸಿ, “ಯೇಸುವಿನ ಪುನರುತ್ಧಾನ ನಮ್ಮ ಬದುಕಿಗೆ ಭರವಸೆಯ ಬುನಾದಿ, ಕಷ್ಟ-ನಷ್ಟಗಳಿಗೆ, ಸಾಂತ್ವಾನ ಹಾಗೂ ಅವಕಾಶದಿಂದ ಕೂಡಿದ ಬದುಕಿಗೆ ಬೆಳಕು” ಎಂದರು.
ಕಲ್ಲುಗುಂಡಿ ಸಂಪಾಜೆ ಚರ್ಚ್ನ ಧರ್ಮಗುರುಗಳಾದ ಫಾ| ನವೀನ್ ಪ್ರಕಾಶ್ ಪಿಂಟೋ ಉಪಸ್ಥಿತರಿದ್ದರು. ಬಲಿಪೂಜೆಯ ನಂತರ ಪೂಜ್ಯರನ್ನು ಸನ್ಮಾನಿಸಲಾಯಿತು. ಬಳಿಕ ಧರ್ಮಾಧ್ಯಕ್ಷ ಚರ್ಚ್ನ ಅಧೀನದಲ್ಲಿರುವ ವಿದ್ಯಾ ಸಂಸ್ಥೆಗೆ ಸೇರಿದ ನೂತನ ಶಾಲಾ ವಾಹನವನ್ನು ಆಶೀರ್ವದಿಸಿ, ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…