ಕಲ್ಲುಗುಂಡಿ: ಇಲ್ಲಿನ ಸಂತ ಫ್ರಾನ್ಸಿಸ್ ಕ್ಲೇವಿಯರ್ ಚರ್ಚ್ನಲ್ಲಿ ಈಸ್ಟರ್ ಹಬ್ಬವನ್ನು ಇತ್ತೀಚೆಗೆ ಆಚರಿಸಲಾಯಿತು.
ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರು ಹಬ್ಬದ ದಿವ್ಯ ಬಲಿಪೂಜೆಯನ್ನು ಅರ್ಪಿಸಿದರು. ಅವರು ದೇವರ ವಾಕ್ಯವನ್ನು ಬೋಧಿಸಿ, “ಯೇಸುವಿನ ಪುನರುತ್ಧಾನ ನಮ್ಮ ಬದುಕಿಗೆ ಭರವಸೆಯ ಬುನಾದಿ, ಕಷ್ಟ-ನಷ್ಟಗಳಿಗೆ, ಸಾಂತ್ವಾನ ಹಾಗೂ ಅವಕಾಶದಿಂದ ಕೂಡಿದ ಬದುಕಿಗೆ ಬೆಳಕು” ಎಂದರು.
ಕಲ್ಲುಗುಂಡಿ ಸಂಪಾಜೆ ಚರ್ಚ್ನ ಧರ್ಮಗುರುಗಳಾದ ಫಾ| ನವೀನ್ ಪ್ರಕಾಶ್ ಪಿಂಟೋ ಉಪಸ್ಥಿತರಿದ್ದರು. ಬಲಿಪೂಜೆಯ ನಂತರ ಪೂಜ್ಯರನ್ನು ಸನ್ಮಾನಿಸಲಾಯಿತು. ಬಳಿಕ ಧರ್ಮಾಧ್ಯಕ್ಷ ಚರ್ಚ್ನ ಅಧೀನದಲ್ಲಿರುವ ವಿದ್ಯಾ ಸಂಸ್ಥೆಗೆ ಸೇರಿದ ನೂತನ ಶಾಲಾ ವಾಹನವನ್ನು ಆಶೀರ್ವದಿಸಿ, ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…
ರಾಜ್ಯದ ಹಲವೆಡೆ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ…
ಹಲಸಿನ ಕಾಯಿ, ಕಾಯಿತುರಿ ಹಾಗೂ ಜೀರಿಗೆ ಬಳಸಿ ತಯಾರಿಸುವ ಈ ಚಟ್ನಿ ಬಿಸಿ…
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…