ಸುಳ್ಯ: ಬೆಂಗಳೂರು ನಗರದಲ್ಲಿ ಹಲವಾರು ತುರ್ತು ಸಂಧರ್ಭಗಳಲ್ಲಿ ರೋಗಿಗಳಿಗೆ ರಕ್ತದಾನಿಗಳನ್ನು ಒದಗಿಸುವುದು ಟ್ರೂಮಾ ಕೇರ್ ವಿಬಾಗದಲ್ಲಿ ಕ್ಷಿಪ್ರವಾಗಿ ಸ್ಪಂದಿಸಿ ರೋಗಿಗಳ ಪಾಲಿನ ಆಪತ್ಬಾಂದವರಾಗಿ ಹಾಗೂ ಮಂಗಳೂರು,ಕೇರಳ ಮೂಲದ ಮೃತ ಶರೀರವನ್ನು ಸರಿಯಾದ ಸಮಯದಲ್ಲಿ ಊರಿಗೆ ಕಳಿಸುವ ಸರ್ವ ರೀತಿಯ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಸಲೀಂ ಟರ್ಲಿ ಯವರಿಗೆ ಬೆಂಗಳೂರು ರಾಮಮೂರ್ತಿ ನಗರದಲ್ಲಿ AIKMCC ವತಿಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಟ್ರೂಮಾ ಕೇರ್ ಅತ್ತ್ಯುತ್ತಮ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. AIKMCC ರಾಷ್ಟ್ರೀಯ ಅಧ್ಯಕ್ಷರಾದ ಎಂ,ಕೆ, ನೌಷಾದ್ ಪ್ರಶಸ್ತಿ ಪ್ರದಾನ ಮಾಡಿದರು.
ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…
ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690