ಸುಳ್ಯ: ಬೆಂಗಳೂರು ನಗರದಲ್ಲಿ ಹಲವಾರು ತುರ್ತು ಸಂಧರ್ಭಗಳಲ್ಲಿ ರೋಗಿಗಳಿಗೆ ರಕ್ತದಾನಿಗಳನ್ನು ಒದಗಿಸುವುದು ಟ್ರೂಮಾ ಕೇರ್ ವಿಬಾಗದಲ್ಲಿ ಕ್ಷಿಪ್ರವಾಗಿ ಸ್ಪಂದಿಸಿ ರೋಗಿಗಳ ಪಾಲಿನ ಆಪತ್ಬಾಂದವರಾಗಿ ಹಾಗೂ ಮಂಗಳೂರು,ಕೇರಳ ಮೂಲದ ಮೃತ ಶರೀರವನ್ನು ಸರಿಯಾದ ಸಮಯದಲ್ಲಿ ಊರಿಗೆ ಕಳಿಸುವ ಸರ್ವ ರೀತಿಯ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಸಲೀಂ ಟರ್ಲಿ ಯವರಿಗೆ ಬೆಂಗಳೂರು ರಾಮಮೂರ್ತಿ ನಗರದಲ್ಲಿ AIKMCC ವತಿಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಟ್ರೂಮಾ ಕೇರ್ ಅತ್ತ್ಯುತ್ತಮ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. AIKMCC ರಾಷ್ಟ್ರೀಯ ಅಧ್ಯಕ್ಷರಾದ ಎಂ,ಕೆ, ನೌಷಾದ್ ಪ್ರಶಸ್ತಿ ಪ್ರದಾನ ಮಾಡಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…